ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಮಂಗಳಮುಖಿ ವೇದಿಕೆಯ ಅಧ್ಯಕ್ಷರಾದ ಗೀತಮ್ಮ, ಕನಕಮ್ಮ ಮತ್ತಿತರರು ಹಾಜರಿದ್ದರು. 
ಜಿಲ್ಲಾ ಸುದ್ದಿ

ಕರ್ನಾಟಕ ಮಂಗಳಮುಖಿಯರ ವೇದಿಕೆ ರಚನೆ

ಮಂಗಳಮುಖಿಯರು ಸಮಸ್ಯೆ, ಕುಂದುಕೊರತೆಗಳನ್ನು ಆಲಿಸಲು ಕರ್ನಾಟಕ ಮಂಗಳಮುಖಿಯರ ವೇದಿಕೆ ರಚನೆಯಾಗಿದೆ...

ಬೆಂಗಳೂರು: ಮಂಗಳಮುಖಿಯರು ಸಮಸ್ಯೆ, ಕುಂದುಕೊರತೆಗಳನ್ನು ಆಲಿಸಲು ಕರ್ನಾಟಕ ಮಂಗಳಮುಖಿಯರ ವೇದಿಕೆ ರಚನೆಯಾಗಿದೆ.

ಮಂಗಳಮುಖಿಯರು ಅನುಭವಿಸುತ್ತಿರುವ ಸಮಸ್ಯೆ, ಕುಂದುಕೊರತೆಗಳನ್ನು ಆಲಿಸಿ ಅವರಿಗೆ ಪರಿಹಾರ ಕಂಡುಕೊಳ್ಳಲು ಇಬ್ಬರನ್ನು ನಾಯಕಿಯರನ್ನಾಗಿ ನೇಮಿಸಿದ್ದು, ನಾಳೆ ಹಲಸೂರು ಕೆರೆ ಸಮೀಪದಲ್ಲಿರುವ ಸಮುದಾಯಭವನದಲ್ಲಿ ಸನ್ಮಾನ ಕಾರ್ಯಕ್ರಮ ಹಾಗೂ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆಯ ಮುಖಂಡೆ ಸೌಮ್ಯಶ್ರೀ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ವೇದಿಕೆಯ ಇಬ್ಬರು ಅಧ್ಯಕ್ಷರಾದ ಗೀತಮ್ಮ ಮತ್ತು ಕನಕಮ್ಮ ಅವರನ್ನು ಸನ್ಮಾನಿಸಲಾಗುವುದು. ಅಲ್ಲದೇ, ಮಂಗಳಮುಖಿಯರ ಬಗ್ಗೆ ಚರ್ಚಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT