ಪತ್ರಿಕಾಗೋಷ್ಟಿಯಲ್ಲಿ ಕಲಾ ನಿರ್ದೇಶಕ ಅರುಣ್ ಸಾಗರ್, ಕೀಮ ಆಯೋಜಕ ವಿ.ಕೆ ಲೋಕೇಶ್ 
ಜಿಲ್ಲಾ ಸುದ್ದಿ

2015ರ ಕೀಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಾಧ್ಯಮ ನಿರ್ವಹಣಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಟಾರಿಯನ್‌ ಸಂಸ್ಥೆ ನೀಡುವ ಕೀಮ (ಕನ್ನಡ ಅಂತರರಾಷ್ಟ್ರೀಯ ಸಂಗೀತ ಪ್ರಶಸ್ತಿ) 2015ನೇ ಸಾಲಿನ...

ಬೆಂಗಳೂರು: ಮಾಧ್ಯಮ ನಿರ್ವಹಣಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಟಾರಿಯನ್‌ ಸಂಸ್ಥೆ ನೀಡುವ ಕೀಮ (ಕನ್ನಡ ಅಂತರರಾಷ್ಟ್ರೀಯ ಸಂಗೀತ ಪ್ರಶಸ್ತಿ) 2015ನೇ ಸಾಲಿನ ಪ್ರಶಸ್ತಿಗಳಿಗೆ ಸಂಗೀತ ಕ್ಷೇತ್ರದಲ್ಲಿನ ವಿವಿಧ ಸಾಧಕರಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ವಿ. ಕೆ ಲೋಕೇಶ್ ಅವರು ಒಟ್ಟು 30 ಪ್ರಶಸ್ತಿಗಳನ್ನು ನೀಡಲಾಗುತ್ತಿದ್ದು ಸಂಗೀತ ಹಕ್ಕು ಹೊಂದಿರುವ ಸಂಗೀತ ಸಂಯೋಜಕರು, ಸಾಹಿತಿ­ಗಳು, ಹಿನ್ನೆಲೆ ಗಾಯಕರು, ವಾದ್ಯ ಸಂಯೋಜಕರು, ತಂತ್ರಜ್ಞರು, ಚಲನಚಿತ್ರ/ ಚಲನಚಿತ್ರೇತರ ಹಾಡುಗಳಲ್ಲಿ ಸಾಧನೆ ಮಾಡಿರುವವರು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ತೀರ್ಪುಗಾರರ ಸಮಿತಿ ಅರ್ಜಿಗಳನ್ನು ಪರಿಷ್ಕರಿಸಿ ನಾಮಾಂಕಿತರನ್ನು ಘೋಷಿಸಲಿದೆ.

ಜೀವಮಾನದ ಸಾಧನೆ, ಮಹೋನ್ನತ ಕೊಡುಗೆ ಮತ್ತು ಅಂತರರಾಷ್ಟ್ರೀಯ ಸಂಗೀತಗಾರ ವಿಭಾಗಗಳಲ್ಲಿ ವಿಶೇಷ ಪ್ರಶಸ್ತಿಗಳನ್ನು ಸಹ ನೀಡಲಾಗುವುದು. ಜೂನ್ 21ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಪ್ರಶಸ್ತಿ ಕುರಿತ ವಿವರಗಳಿಗೆ www.kima.co.in ವೆಬ್‌ಸೈಟ್‌ಅನ್ನು ವೀಕ್ಷಿಸಬಹುದು. 

ಪತ್ರಿಕಾಗೋಷ್ಟಿಯಲ್ಲಿ ಕಲಾ ನಿರ್ದೇಶಕ, ನಟ ಅರುಣ್ ಸಾಗರ್, ಸಂಸ್ಥೆಯ ಮುಖ್ಯಸ್ಥರು ಹಾಜರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT