ನಟ ರಾಘವೇಂದ್ರ ರಾಜಕುಮಾರ್ 
ಜಿಲ್ಲಾ ಸುದ್ದಿ

ರಾಘವೇಂದ್ರ ರಾಜ್ ಕುಮಾರ್, ಪತ್ನಿ ಮಂಗಳ ವಿರುದ್ಧ ಕೇಸ್

ವಜ್ರೇಶ್ವರಿ ಕಂಬೈನ್ಸ್ ನ ಮಾಲಿಕರಾದ ರಾಘವೇಂದ್ರ ರಾಜಕುಮಾರ್ ಮತ್ತು ಅವರ ಪತ್ನಿ ಮಂಗಳ ವಿರುದ್ಧ ಪೊಲೀಸರು ಪ್ರರಕರಣ...

ಬೆಂಗಳೂರು: ವಜ್ರೇಶ್ವರಿ ಕಂಬೈನ್ಸ್ ನ ಮಾಲಿಕರಾದ ರಾಘವೇಂದ್ರ ರಾಜಕುಮಾರ್ ಮತ್ತು ಅವರ ಪತ್ನಿ ಮಂಗಳ ವಿರುದ್ಧ ಪೊಲೀಸರು ಪ್ರರಕರಣ ದಾಖಲಿಸಿದ್ದಾರೆ.

ವಜ್ರೇಶ್ವರಿ ಕಂಬೈನ್ಸ್ ಅಕೌಂಟೆಂಟ್ ಉಮೇಶ್ ಅವರ ಕುಟುಂಬ ಸದಸ್ಯರು ಪೊಲೀಸ್ ಠಾಣೆಯಲ್ಲಿ ರಾಘವೇಂದ್ರ ರಾಜಕುಮಾರ್ ಮತ್ತು ಅವರ ಪತ್ನಿ ಮಂಗಳ ವಿರುದ್ಧ ದೂರು ದಾಖಲಿಸಿದ್ದು, ಪೊಲೀಸರು ಐಪಿಸಿ ಸೆಕ್ಷನ್ 306ರಡಿ ಪ್ರಕರಣ ದಾಖಲು ಮಾಡಿದ್ದಾರೆ.

ರಾಘವೇಂದ್ರ ರಾಜಕುಮಾರ್ ಮತ್ತು ಅವರ ಪತ್ನಿ ಮಂಗಳಾ, 3 ಕೋಟಿ ಹಣವನ್ನು ದುರಪಯೋಗ ಪಡೆಸಿಕೊಂಡಿದ್ದಾರೆ ಎಂದು ಆರೋಪಿಸಿ ಉಮೇಶ್ ಅವರಿಗೆ ಕಿರುಕುಳ ಕೊಡುತ್ತಿದ್ದರು. ಅಲ್ಲದೇ, ಉಮೇಶ್ ಅವರ ಕೆಲ ಸಹದ್ಯೋಗಿಗಳು ಮನೆಗೆ ಬಂದು ಕೆಲ ಕಡತಗಳನ್ನು ತೆಗೆದುಕೊಂಡು ಹೋಗಿದ್ದರು. ಈ ಕಿರುಕುಳವನ್ನು ಸಹಿಸದ ಉಮೇಶ್ ಅವರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಉಮೇಶ್ ಕುಟುಬಂಸ್ಥರು ದೂರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT