ಘಟನೆ ನಡೆದ ಸ್ಥಳ 
ಜಿಲ್ಲಾ ಸುದ್ದಿ

ಉಲ್ಫಾ ಉಗ್ರರ ಅಟ್ಟಹಾಸಕ್ಕೆ ಬಲಿಯಾದ ಬೆಳಗಾವಿ ಯೋಧ

ಗುರುವಾರ ಬೆಳಗ್ಗೆ ಮಣಿಪುರದ ಮೋಲ್ಟುಕ್ ನಲ್ಲಿ ನಡೆದ ಸೈನಿಕರ ಮಾರಣಹೋಮದಲ್ಲಿ ಬೆಳಗಾವಿಯ ಯೋಧ ಭರತೇಶ್ವರ ಕೂಡ ಸಾವನ್ನಪ್ಪಿದ್ದಾರೆ.

ಬೆಳಗಾವಿ: ಗುರುವಾರ ಬೆಳಗ್ಗೆ ಮಣಿಪುರದ ಮೋಲ್ಟುಕ್ ನಲ್ಲಿ ನಡೆದ ಸೈನಿಕರ ಮಾರಣಹೋಮದಲ್ಲಿ ಬೆಳಗಾವಿಯ ಯೋಧ ಭರತೇಶ್ವರ ಕೂಡ ಸಾವನ್ನಪ್ಪಿದ್ದಾರೆ.

ಆರ್ಥಿಕವಾಗಿ ಹಿಂದುಳಿದ ಕುಟುಂಬಗದ ರಾಯಪ್ಪ ಮತ್ತು ಗೋದಾವರಿ ದಂಪತಿಯ ಪುತ್ರ ಭರತೇಶ್ವರ. 2006 ರಲ್ಲಿ ಭಾರತೀಯ ಸೇನೆ ಸೇರಿದ್ದ ಭರತೇಶ್ವರ ದೇಶಕ್ಕಾಗಿ ಸೇವೆ ಸಲ್ಲಿಸುತ್ತಿದ್ದರು. ಸಂಗೀತಾ ಎಂಬುವರ ಜೊತೆ ವಿವಾಹವಾಗಿತ್ತು. ಭರತೇಶ್ವರ ಅವರಿಗೆ ಚಿರಂಜೀವಿ ಮತ್ತು ಹೃತ್ವಿಕ್ ಎಂಬ ಇಬ್ಬರು ಮಕ್ಕಳಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಕೋನಟ್ಟಿಗೆ ಮತ ದೇಹ ಆಗಮಸಲಿದ್ದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಲಿದೆ.

ಇಂಫಾಲದಿಂದ 20 ಕೀಮೀ ದೂರದಲ್ಲಿರುವ ತೆಂಗ್ ನೌಪಲ್- ನ್ಯೂರಸ್ತೆಯಲ್ಲಿ ಸೈನಿಕರ ವಾಹನ ವಾಹನ ಗಸ್ತು ತಿರುಗುತ್ತಿತ್ತು. ಈ ವೇಳೆ ಉಲ್ಫಾ ಉಗ್ರರು ಏಕಾಏಕಿ ದಾಳಿ ಸೈನಿಕರ ಗಸ್ತು ವಾಹನವನ್ನು ಸ್ಫೋಟ ಮಾಡಿದ್ದರು. ಇದರಿಂದ 20 ಮಂದಿ ಯೋಧರು ಸಾವನ್ನಪ್ಪಿದ್ದರು



Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT