ಘಟನೆ ನಡೆದ ಸ್ಥಳ 
ಜಿಲ್ಲಾ ಸುದ್ದಿ

ಉಲ್ಫಾ ಉಗ್ರರ ಅಟ್ಟಹಾಸಕ್ಕೆ ಬಲಿಯಾದ ಬೆಳಗಾವಿ ಯೋಧ

ಗುರುವಾರ ಬೆಳಗ್ಗೆ ಮಣಿಪುರದ ಮೋಲ್ಟುಕ್ ನಲ್ಲಿ ನಡೆದ ಸೈನಿಕರ ಮಾರಣಹೋಮದಲ್ಲಿ ಬೆಳಗಾವಿಯ ಯೋಧ ಭರತೇಶ್ವರ ಕೂಡ ಸಾವನ್ನಪ್ಪಿದ್ದಾರೆ.

ಬೆಳಗಾವಿ: ಗುರುವಾರ ಬೆಳಗ್ಗೆ ಮಣಿಪುರದ ಮೋಲ್ಟುಕ್ ನಲ್ಲಿ ನಡೆದ ಸೈನಿಕರ ಮಾರಣಹೋಮದಲ್ಲಿ ಬೆಳಗಾವಿಯ ಯೋಧ ಭರತೇಶ್ವರ ಕೂಡ ಸಾವನ್ನಪ್ಪಿದ್ದಾರೆ.

ಆರ್ಥಿಕವಾಗಿ ಹಿಂದುಳಿದ ಕುಟುಂಬಗದ ರಾಯಪ್ಪ ಮತ್ತು ಗೋದಾವರಿ ದಂಪತಿಯ ಪುತ್ರ ಭರತೇಶ್ವರ. 2006 ರಲ್ಲಿ ಭಾರತೀಯ ಸೇನೆ ಸೇರಿದ್ದ ಭರತೇಶ್ವರ ದೇಶಕ್ಕಾಗಿ ಸೇವೆ ಸಲ್ಲಿಸುತ್ತಿದ್ದರು. ಸಂಗೀತಾ ಎಂಬುವರ ಜೊತೆ ವಿವಾಹವಾಗಿತ್ತು. ಭರತೇಶ್ವರ ಅವರಿಗೆ ಚಿರಂಜೀವಿ ಮತ್ತು ಹೃತ್ವಿಕ್ ಎಂಬ ಇಬ್ಬರು ಮಕ್ಕಳಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಕೋನಟ್ಟಿಗೆ ಮತ ದೇಹ ಆಗಮಸಲಿದ್ದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಲಿದೆ.

ಇಂಫಾಲದಿಂದ 20 ಕೀಮೀ ದೂರದಲ್ಲಿರುವ ತೆಂಗ್ ನೌಪಲ್- ನ್ಯೂರಸ್ತೆಯಲ್ಲಿ ಸೈನಿಕರ ವಾಹನ ವಾಹನ ಗಸ್ತು ತಿರುಗುತ್ತಿತ್ತು. ಈ ವೇಳೆ ಉಲ್ಫಾ ಉಗ್ರರು ಏಕಾಏಕಿ ದಾಳಿ ಸೈನಿಕರ ಗಸ್ತು ವಾಹನವನ್ನು ಸ್ಫೋಟ ಮಾಡಿದ್ದರು. ಇದರಿಂದ 20 ಮಂದಿ ಯೋಧರು ಸಾವನ್ನಪ್ಪಿದ್ದರು



Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran ನಲ್ಲಿ ಕೊನೆಗೂ ಆಡಳಿತ ಬದಲಾವಣೆ! ಅಮೆರಿಕ, ಇಸ್ರೇಲ್ ಬಯಸಿದ್ದೇ ಒಂದು, ಆಗಿದ್ದು ಇನ್ನೊಂದು!

Op Sindoor: ವಿಶ್ವಭೂಪಟದಿಂದ ಪಾಕ್ ನಿರ್ನಾಮಕ್ಕೆ ಕೆಲವೇ ನಿಮಿಷಗಳ ಅಂತರದಲ್ಲಿದ್ದೆವು, ಆದ್ರೆ ಅವರು ತಡೆದರು...: ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ

IPL 2026: ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್; ಲಕ್ನೋ ವಿರುದ್ಧ ಗೆದ್ದು ಬೀಗಿದ ಡೆಲ್ಲಿ

IPL 2026: ಯಾರ್ ಮೇಲಾದ್ರೂ 5 ಸಾವಿರ ಹೂಡಿಕೆ ಮಾಡಿ ನೋಡಿ: LSG ಮಾಲೀಕರ ಕುರಿತು Mohammed Shami ಹೇಳಿಕೆ ವೈರಲ್!

ದೇಶದಲ್ಲೇ ಮೊದಲ ಬಾರಿಗೆ ಡ್ರಗ್ಸ್, ಸಾಮಾಜಿಕ–ಆರ್ಥಿಕ ಜನಗಣತಿ ಆರಂಭಿಸಿದ ಪಂಜಾಬ್: ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ

SCROLL FOR NEXT