ಪತ್ರಿಕಾಗೋಷ್ಠಿ ನಡೆಸಿದ ಜಯಚಾಮರಾಜೇಂದ್ರ ತರಕಾರಿ ವರ್ತಕರ ಸಂಘದ ಮುಖ್ಯಸ್ಥ ರಾಜಶೇಖರ ರೆಡ್ಡಿ ಮತ್ತಿತರರು. 
ಜಿಲ್ಲಾ ಸುದ್ದಿ

ಮಾರುಕಟ್ಟೆ ಸಿ ಬ್ಲಾಕ್ ನಲ್ಲಿ 8 ಅಂಗಡಿಗಳ ನಿರ್ಮಾಣಕ್ಕೆ ಆಕ್ಷೇಪ

ಮಾರುಕಟ್ಟೆ ಸಿ ಬ್ಲಾಕ್ ನಲ್ಲಿ ಈಗಾಗಲೇ 100 ಅಂಗಡಿಗಳಿದ್ದು, ಮತ್ತೆ 8 ಅಂಗಡಿಗಳನ್ನು ನಿರ್ಮಿಸಲು ಹೊರಟಿರುವ ಬಿಬಿಎಂಪಿ ಕ್ರಮವನ್ನು ಜಯಚಾಮರಾಜೇಂದ್ರ...

ಬೆಂಗಳೂರು: ಮಾರುಕಟ್ಟೆ ಸಿ ಬ್ಲಾಕ್ ನಲ್ಲಿ ಈಗಾಗಲೇ 100 ಅಂಗಡಿಗಳಿದ್ದು, ಮತ್ತೆ 8 ಅಂಗಡಿಗಳನ್ನು ನಿರ್ಮಿಸಲು ಹೊರಟಿರುವ ಬಿಬಿಎಂಪಿ ಕ್ರಮವನ್ನು ಜಯಚಾಮರಾಜೇಂದ್ರ ತರಕಾರಿ ವರ್ತಕರ ಸಂಘ ಖಂಡಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಮುಖ್ಯಸ್ಥ ರಾಜಶೇಕರ್ ರೆಡ್ಡಿ, ಈಗಾಗಲೇ ಸಿ ಬ್ಲಾಕ್ ನಲ್ಲಿ 100 ಅಂಗಡಿಗಳನ್ನು ನಿರ್ಮಿಸಲಾಗಿದೆ. ಇಲ್ಲಿ ಕಸ ಹಾಕುವ ಜಾಗದಲ್ಲಿ ಮತ್ತೆ 8 ಅಂಗಡಿಗಳನ್ನು ನಿರ್ಮಿಸಲು ಬಿಬಿಎಂಪಿ ಮುಂದಾಗಿದೆ. ಸಿ ಬ್ಲಾಕ್ ನಲ್ಲಿ ನಾಗರಿಕರು ಒಡಾಡಲು ಕಷ್ಟಕರವಾಗಿದ್ದು, ಅದೇ ಜಾಗದಲ್ಲಿ ಮತ್ತೆ ಎಂಟು ಅಂಗಡಿಗಳನ್ನು ನಿರ್ಮಾಣ ಮಾಡುತ್ತಿರುವ ಬಿಬಿಎಂಪಿ ಕ್ರಮ ಸರಿಯಲ್ಲ ಎಂದು ಎಂದಿದ್ದಾರೆ.

ಸಿ ಬ್ಲಾಕ್ ನಲ್ಲಿ ಗಾಳಿ ಬೆಳಕು ಸೇರಿದಂತೆ ಮೂಲಭೂತ ಸೌಕರ್ಯವಿಲ್ಲದಂತಾಗಿದೆ. ಇದರ ನಡುವೆ ಈ ಎಂಟು ಅಂಗಡಿಗಳನ್ನು ನಿರ್ಮಿಸಿದರೆ, ವ್ಯಾಪಾರಸ್ಥರು ಮತ್ತು ಗ್ರಾಹಕರ ಸಂಚಾರಕ್ಕೆ ಅಡೆತಡೆಯುಂಟಾಗುತ್ತದೆ. ಅಂಗಡಿ ನಿರ್ಮಿಸಲು ಮುಂದಾಗಿರುವ ಜಾಗ 9x9 ವಿಸ್ತೀರ್ಣ ಹೊಂದಿದ್ದು, ಇಕ್ಕಟ್ಟಿನ ಸ್ಥಳವಾಗಿದೆ. ಆದ್ದರಿಂದ ಬಿಬಿಎಂಪಿ ಅಧಿಕಾರಿಗಳು ಅಂಗಡಿಯನ್ನು ನಿರ್ಮಾಣ ಮಾಡಬಾರದು ಎಂದು ಅವರು ಒತ್ತಾಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT