ಪತ್ರಿಕಾಗೋಷ್ಠಿ ನಡೆಸಿದ ಕರ್ನಾಟಕ ರಾಜ್ಯ ಯೋಗ ಅಕಾಡೆಮಿ ಅಧ್ಯಕ್ಷ ಪುಟ್ಟೇಗೌಡ ಮತ್ತಿತರರು. 
ಜಿಲ್ಲಾ ಸುದ್ದಿ

ಜೂನ್ 21ರಿಂದ ಮಧಮೇಹ ನಿವಾರಣೆಗೆ ವಿಶೇಷ ಯೋಗ ಶಿಬಿರ

ಕರ್ನಾಟಕ ರಾಜ್ಯ ಯೋಗ ಅಕಾಡೆಮಿ ಮತ್ತು ಎಸ್-ವ್ಯಾಸ ಯೋಗ ವಿಶ್ವವಿದ್ಯಾಲಯ ಸಹಯೋಗದಲ್ಲಿ ಮಧುಮೇಹ ಮುಕ್ತ ಭಾರತ ಯೋಗ ಶಿಬಿರವನ್ನು...

ಬೆಂಗಳೂರು: ಕರ್ನಾಟಕ ರಾಜ್ಯ ಯೋಗ ಅಕಾಡೆಮಿ ಮತ್ತು ಎಸ್-ವ್ಯಾಸ ಯೋಗ ವಿಶ್ವವಿದ್ಯಾಲಯ ಸಹಯೋಗದಲ್ಲಿ ಮಧುಮೇಹ ಮುಕ್ತ ಭಾರತ ಯೋಗ ಶಿಬಿರವನ್ನು ಜೂನ್ 21ರಿಂದ 27ರವರೆಗೆ ಹಮ್ಮಿಕೊಳ್ಳಲಾಗಿದೆ.

ಮಧುಮೇಹದಿಂದ ಮುಕ್ತರಾಗಲು ರಾಷ್ಟ್ರವ್ಯಾಪಿ ಈ ಯೋಗ ಶಿಬಿರ ಆಯೋಜಿಸಿದ್ದು, ಬೆಂಗಳೂರಿನ ಬನಶಂಕರಿಯಲ್ಲಿರುವ ಪಿಇಎಸ್ ಕಾಲೇಜ್ ಆವರಣದಲ್ಲಿ ನಡೆಯಲಿದೆ. 2000ಕ್ಕಿಂತ ಹೆಚ್ಚು ಯೋಗಸಪ್ತಾಹ ಶಿಬಿರಗಳು ರಾಷ್ಟ್ರಾದ್ಯಂತ 671 ಜಿಲ್ಲೆಗಳಲ್ಲಿ ನಡೆಯಲಿವೆ ಎಂದು ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಯೋಗ ಅಕಾಡೆಮಿ ಅಧ್ಯಕ್ಷ ಪುಟ್ಟೇಗೌಡ ತಿಳಿಸಿದ್ದಾರೆ.

ಈ ಶಿಬಿರದಲ್ಲಿ ಮಧಮೇಹ ಸಮಸ್ಯೆಯಿಂದ ಈಗಾಗಲೇ ಔಷಧಿ ತೆಗೆದುಕೊಳ್ಳುತ್ತಿರುವವರು, ಮಧುಮೇಹ ರೋಗ ಬರುವ ಮುನ್ಸೂಚನೆ ಇರುವವರು, ಕೌಟುಂಬಿಕ ಹಿನ್ನೆಲೆಯಿಂದ ಮಧಮೇಹವನ್ನು ಹೊಂದಿರುವವರು ಹಾಗೂ ಸ್ಥೂಲಕಾಯದವರು ಭಾಗವಹಿಸಬಹುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT