ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಬಿಡುಗಡೆಯಾದ ಫಿಸಿಯೋ ಚಿಕಿತ್ಸೆ ಕೃತಿ 
ಜಿಲ್ಲಾ ಸುದ್ದಿ

ಫಿಸಿಯೋ ಚಿಕಿತ್ಸೆ ಕೃತಿ ಬಿಡುಗಡೆ

ಆಧುನಿಕ ಜೀವನಶೈಲಿಯಲ್ಲಿ ದೈನಂದಿನ ವ್ಯಾಯಾಮಕ್ಕೆ ಸಮಯ ಇಲ್ಲದೆ ಪರದಾಡುವಂತಹ ನಾಗರಿಕರ ಅನುಕೂಲಕ್ಕಾಗಿ ವೈದ್ಯ ಜಿ.ಮೋಹನ್ ಕುಮಾರ್...

ಬೆಂಗಳೂರು: ಆಧುನಿಕ ಜೀವನಶೈಲಿಯಲ್ಲಿ ದೈನಂದಿನ ವ್ಯಾಯಾಮಕ್ಕೆ ಸಮಯ ಇಲ್ಲದೆ ಪರದಾಡುವಂತಹ ನಾಗರಿಕರ ಅನುಕೂಲಕ್ಕಾಗಿ ವೈದ್ಯ ಜಿ.ಮೋಹನ್ ಕುಮಾರ್ ಅವರು ಬರೆದಿರುವ ಫಿಸಿಯೋ ಚಿಕಿತ್ಸೆ ಕೃತಿಯನ್ನು ನಗರದ ಪ್ರೆಸ್ಕ್ಲಬ್ನಲ್ಲಿಂದು ಲೇಖಕಿ ಡಾ. ವಸುಂಧರಾ ಭೂಪತಿ ಬಿಡುಗಡೆ ಮಾಡಿದರು.

ಬಳಿಕ ಮಾತನಾಡಿದ ಅವರು, ದಿನನಿತ್ಯ ಜೀವನದಲ್ಲಿ ನಾವು ಬಳಕೆ ಮಾಡುವ ವಸ್ತುಗಳಲ್ಲಿ ರಾಸಾಯನಿಕ ಅಂಶಗಳಿಂದ ಕೂಡಿದ್ದು, ಇದು ಹಲವು ರೋಗಗಳಿಗೆ ಕಾರಣವಾಗುತ್ತಿವೆ. ಇದರಿಂದ ನಾವು ಔಷಧಿಗಳ ಮೊರೆ ಹೋಗುತ್ತೇವೆ. ಹೆಚ್ಚಿನ ಔಷಧಿ ಸೇವಿಸುವುದು ಕೂಡ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಹೇಳಿದರು.

ಜೀವನ ಶೈಲಿಯಲ್ಲಿನ ಬದಲಾವಣೆ, ಆಹಾರ ಪದ್ಧತಿಯಲ್ಲಿ ಉಂಟಾಗಿರುವ ಏರುಪೇರುಗಳು ಮಧುಮೇಹದಂತಹ ರೋಗಗಳಿಗೆ ಕಾರಣವಾಗುತ್ತಿದ್ದು, ನಿಯಮಿತ ಆಹಾರ, ದೈನಂದಿನ ವ್ಯಾಯಾಮ ಮಾಡುವುದು ಅಗತ್ಯವಿದೆ ಎಂದು ಹೇಳಿದರು.

ಈ ನಿಟ್ಟಿನಲ್ಲಿ ಮೋಹನ್ ಕುಮಾರ್ ಅವರು ಹೊರತಂದಿರುವ ಪುಸ್ತಕ ಪ್ರತಿಯೊಬ್ಬರಿಗೂ ಸಹಕಾರಿಯಾಗಲಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT