ಪತ್ರಿಕಾಗೋಷ್ಠಿ ನಡೆಸಿದ ಕರ್ನಾಟಕ ಖಾಸಗಿ ಪಾಲಿಟೆಕ್ನಿಕ್ ಸಂಘದ ಡಿ.ಎಸ್ ವೀರಯ್ಯ 
ಜಿಲ್ಲಾ ಸುದ್ದಿ

ಪಾಲಿಟೆಕ್ನಿಕ್ ಕಾಲೇಜುಗಳಿಗೆ ವಿದ್ಯಾರ್ಥಿಗಳ ಕೊರತೆ: ಡಿಎಸ್ ವೀರಯ್ಯ

ಸರ್ಕಾರದ ಅವೈಜ್ಞಾನಿಕ ನೀತಿಯಿಂದ ಕರ್ನಾಟಕ ಖಾಸಗಿ ಪಾಲಿಟೆಕ್ನಿಕ್ ಕಾಲೇಜುಗಳನ್ನು ಮುಚ್ಚುವಂತ ಸ್ಥಿತಿ ಎದುರಾಗಿದೆ ಎಂದು ವಿಧಾನ ಪರಿಷತ್ ಸದಸ್ಯ...

ಬೆಂಗಳೂರು: ಸರ್ಕಾರದ ಅವೈಜ್ಞಾನಿಕ ನೀತಿಯಿಂದ ಕರ್ನಾಟಕ ಖಾಸಗಿ ಪಾಲಿಟೆಕ್ನಿಕ್ ಕಾಲೇಜುಗಳನ್ನು ಮುಚ್ಚುವಂತ ಸ್ಥಿತಿ ಎದುರಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕರ್ನಾಟಕ ಖಾಸಗಿ ಪಾಲಿಟೆಕ್ನಿಕ್ ಸಂಘದ ಡಿ.ಎಸ್ ವೀರಯ್ಯ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ವಿದ್ಯಾರ್ಥಿಗಳು ಖಾಸಗಿ ಪಾಲಿಟೆಕ್ನಿಕ್ ಕಾಲೇಜುಗಳಿಗೆ ಸೇರ್ಪಡೆಗೊಳ್ಳುತ್ತಿಲ್ಲ. ಡಿಪ್ಪೋಮೋ ವಿದ್ಯಾರ್ಥಿಗಳಿಗೆ ವಿಭಿನ ಷರತ್ತುಗಳನ್ನು ಸರ್ಕಾರ ನಿಗದಿಪಡಿಸಿದ್ದು, ಇದಕ್ಕೆ ಹೆದರಿ ವಿದ್ಯಾರ್ಥಿಗಳು ಡಿಪ್ಲೋಮೋ ಕೋರ್ಸ್ ತೆಗೆದುಕೊಳ್ಳಲು ಹಿಂದೇಟಾಗುತ್ತಿದ್ದಾರೆ ಎಂದು ದೂರಿದ್ದಾರೆ.

ಸರ್ಕಾರದ ಕೆಲಸಗಳಿಗೆ ಕನಿಷ್ಠ ಪಿಯುಸಿ ಶಿಕ್ಷಣವೆಂದು ನಿಗಧಿಪಡಿಸುವ ಷರತ್ತನ್ನು ಡಿಪ್ಲೋಮಾ ಶಿಕ್ಷಣಕ್ಕೂ ವಿಸ್ತರಿಸುವುದು ಡಿಪ್ಲೋಮೋ ಮೊದಲನೇ ವರ್ಷದ ಶಿಕ್ಷಣವನ್ನು ವಾರ್ಷಿಕ ಪದ್ಧತಿ ಮಾಡಿ ಪಿಯುಸಿ ತರಹ ಕಾಲೇಜು ಮಟ್ಟದ ಪರೀಕ್ಷೆಗಳನ್ನು ನಡೆಸವಂತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT