ತುಂಬು ಗರ್ಭಿಣಿ 
ಜಿಲ್ಲಾ ಸುದ್ದಿ

ತುಂಬು ಗರ್ಭಿಣಿ ಮೇಲೆ ಹರಿದ ಲಾರಿ: ತಾಯಿ-ಮಗು ಸಾವು

ಕೆಲ ದಿನಗಳಲ್ಲೇ ಜಗತ್ತಿಗೆ ಕಾಲಿಡಬೇಕಿದ್ದ ಪುಟ್ಟ ಕಂದಮ್ಮ, ಹಸುಗೂಸನ್ನು ಹೆತ್ತಾಡಿಸುವ ತಾಯಿ ಹಂಬಲ ಎರಡು ಒಂದು ಅಪಘಾತಕ್ಕೆ ಬಲಿಯಾಗಿವೆ...

ರಾಯಚೂರು: ಕೆಲ ದಿನಗಳಲ್ಲೇ ಜಗತ್ತಿಗೆ ಕಾಲಿಡಬೇಕಿದ್ದ ಪುಟ್ಟ ಕಂದಮ್ಮ, ಹಸುಗೂಸನ್ನು ಹೆತ್ತಾಡಿಸುವ ತಾಯಿ ಹಂಬಲವೆರಡೂ ಒಂದು ಅಪಘಾತಕ್ಕೆ ಬಲಿಯಾಗಿವೆ. 
ರಾಯಚೂರಿನ ಬಸವನಬಾವಿ ವೃತ್ತದಲ್ಲಿ ಯಮಸ್ವರೂಪಿಯಾದ ಲಾರಿ 9 ತಿಂಗಳ ಗರ್ಭಿಣಿ ಮೇಲೆ ಹರಿದ ಪರಿಣಾಮ ತಾಯಿ ಹಾಗೂ ಗರ್ಭದಲ್ಲಿದ್ದ ಮಗು ಸಾವನ್ನಪ್ಪಿದೆ. 
ಚಂದ್ರಬಂಡಾ ಗ್ರಾಮದ ನಿವಾಸಿ ಸರೋಜ ಎಂಬುವರು ಮೃತ ದುರ್ದೈವಿ. ಇಕೆ ಚಿಕಿತ್ಸೆಗೆಂದು ಬಂದಿದ್ದ ವೇಳೆ ಅವರ ಮೇಲೆ ಲಾರಿ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದರಿಂದಾಗಿ ಮಗು ಗರ್ಭದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ರಾಯಚೂರಿನಲ್ಲಿ ನಡೆದಿದೆ. 
ರಾಯಚೂರು ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT