ಎಂ.ಎಚ್. ಕೃಷ್ಣಯ್ಯ , ಎಸ್.ಆರ್. ರಾಮಸ್ವಾಮಿ, ಡಾ. ಪಿ.ಎಸ್. ಶಂಕರ್ 
ಜಿಲ್ಲಾ ಸುದ್ದಿ

ರಾಮಸ್ವಾಮಿ, ಶಂಕರ್, ಕೃಷ್ಣಯ್ಯಗೆ ನಾಡೋಜ

ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರತಿಷ್ಠಿತ ನಾಡೋಜ ಗೌರವವನ್ನು ನಾಡು-ನುಡಿಗೆ ಅನುಪಮ ಸೇವೆ ಸಲ್ಲಿಸಿದ ಮೂವರು ಸಾಧಕರಿಗೆ ಈ ಬಾರಿ ...

ಹೊಸಪೇಟೆ: ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರತಿಷ್ಠಿತ ನಾಡೋಜ ಗೌರವವನ್ನು ನಾಡು-ನುಡಿಗೆ ಅನುಪಮ ಸೇವೆ ಸಲ್ಲಿಸಿದ ಮೂವರು ಸಾಧಕರಿಗೆ ಈ ಬಾರಿ ಪ್ರದಾನ ಮಾಡಲಾಗುತ್ತದೆ. ಸಾಮಾಜಿಕ ಕಾರ್ಯಕರ್ತರೂ ಆಗಿರುವ ವೈದ್ಯ ಹಾಗೂ ಬರಹಗಾರ ಡಾ. ಪಿ.ಎಸ್. ಶಂಕರ್, ಹಿರಿಯ ವಿಮರ್ಶಕ ಪ್ರೊ  ಎಂ.ಎಚ್. ಕೃಷ್ಣಯ್ಯ ಮತ್ತು ಉತ್ಥಾನ ಮಾಸ ಪತ್ರಿಕೆಯ ಸಂಪಾದಕ, ಸಾಹಿತಿ ಎಸ್.ಆರ್. ರಾಮಸ್ವಾಮಿ ಅವರನ್ನು ಈ ಬಾರಿಯ ನಾಡೋಜ ಗೌರವಕ್ಕೆ ಆಯ್ಕೆ  ಮಾಡಲಾಗಿದೆ. ಮಾ . 6ರಂದು ಸಂಜೆ ನಡೆಯಲಿರುವ ವಿವಿಯ 23ನೇ ನುಡಿಹಬ್ಬದ ಘಟಿಕೋತ್ಸವದಲ್ಲಿ ನಾಡೋಜ ಪದವಿ ಪ್ರದಾನ ಮಾಡಲಾಗುವುದು
ಎಂದು ವಿವಿ ಕುಲಪತಿ ಡಾ. ಹಿ.ಚಿ. ಬೋರಲಿಂಗಯ್ಯ ಸೋಮವಾರ ತಿಳಿಸಿದರು. ಚಿತ್ರನಟ ಶ್ರೀಧರ್ ಹಾಗೂ ಮಾಧವ ಉಡುಪಗೆ ಡಿ.ಲಿಟ್, 56 ಸಂಶೋಧಕರಿಗೆ ಪಿಎಚ್.ಡಿ, 62 ಜನರಿಗೆ ಎಂ.ಪಿsಲ್., 907 ಜನರಿಗೆ ಸ್ನಾತಕೋತ್ತರ ಪದವಿ, 381 ಪದವಿ, 334 ಡಿಪ್ಲೋಮಾ ಪದವಿ ಸೇರಿ ಒಟ್ಟು 1742ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT