ಎಂ.ಎಚ್. ಕೃಷ್ಣಯ್ಯ , ಎಸ್.ಆರ್. ರಾಮಸ್ವಾಮಿ, ಡಾ. ಪಿ.ಎಸ್. ಶಂಕರ್ 
ಜಿಲ್ಲಾ ಸುದ್ದಿ

ರಾಮಸ್ವಾಮಿ, ಶಂಕರ್, ಕೃಷ್ಣಯ್ಯಗೆ ನಾಡೋಜ

ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರತಿಷ್ಠಿತ ನಾಡೋಜ ಗೌರವವನ್ನು ನಾಡು-ನುಡಿಗೆ ಅನುಪಮ ಸೇವೆ ಸಲ್ಲಿಸಿದ ಮೂವರು ಸಾಧಕರಿಗೆ ಈ ಬಾರಿ ...

ಹೊಸಪೇಟೆ: ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರತಿಷ್ಠಿತ ನಾಡೋಜ ಗೌರವವನ್ನು ನಾಡು-ನುಡಿಗೆ ಅನುಪಮ ಸೇವೆ ಸಲ್ಲಿಸಿದ ಮೂವರು ಸಾಧಕರಿಗೆ ಈ ಬಾರಿ ಪ್ರದಾನ ಮಾಡಲಾಗುತ್ತದೆ. ಸಾಮಾಜಿಕ ಕಾರ್ಯಕರ್ತರೂ ಆಗಿರುವ ವೈದ್ಯ ಹಾಗೂ ಬರಹಗಾರ ಡಾ. ಪಿ.ಎಸ್. ಶಂಕರ್, ಹಿರಿಯ ವಿಮರ್ಶಕ ಪ್ರೊ  ಎಂ.ಎಚ್. ಕೃಷ್ಣಯ್ಯ ಮತ್ತು ಉತ್ಥಾನ ಮಾಸ ಪತ್ರಿಕೆಯ ಸಂಪಾದಕ, ಸಾಹಿತಿ ಎಸ್.ಆರ್. ರಾಮಸ್ವಾಮಿ ಅವರನ್ನು ಈ ಬಾರಿಯ ನಾಡೋಜ ಗೌರವಕ್ಕೆ ಆಯ್ಕೆ  ಮಾಡಲಾಗಿದೆ. ಮಾ . 6ರಂದು ಸಂಜೆ ನಡೆಯಲಿರುವ ವಿವಿಯ 23ನೇ ನುಡಿಹಬ್ಬದ ಘಟಿಕೋತ್ಸವದಲ್ಲಿ ನಾಡೋಜ ಪದವಿ ಪ್ರದಾನ ಮಾಡಲಾಗುವುದು
ಎಂದು ವಿವಿ ಕುಲಪತಿ ಡಾ. ಹಿ.ಚಿ. ಬೋರಲಿಂಗಯ್ಯ ಸೋಮವಾರ ತಿಳಿಸಿದರು. ಚಿತ್ರನಟ ಶ್ರೀಧರ್ ಹಾಗೂ ಮಾಧವ ಉಡುಪಗೆ ಡಿ.ಲಿಟ್, 56 ಸಂಶೋಧಕರಿಗೆ ಪಿಎಚ್.ಡಿ, 62 ಜನರಿಗೆ ಎಂ.ಪಿsಲ್., 907 ಜನರಿಗೆ ಸ್ನಾತಕೋತ್ತರ ಪದವಿ, 381 ಪದವಿ, 334 ಡಿಪ್ಲೋಮಾ ಪದವಿ ಸೇರಿ ಒಟ್ಟು 1742ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT