ಕೋವೆ ಸಂಸ್ಥೆ ಮಹಿಳಾ ದಿನಾಚರಣೆ ಅಂಗವಾಗಿ ಭಾನುವಾರ ಹಮ್ಮಕೊಂಡಿದ್ದ ಮಹಿಳಾ ಸಬಲೀಕರಣ ಕುರಿತ ಚರ್ಚೆಯನ್ನು ಕೇಂದ್ರ ಸೂಕ್ಷ್ಮ, ಸಣ್ಣ ಮಾಧ್ಯಮ ಕೈಗಾರಿಕಾ ಸಚಿವ ಕಲ್ ರಾಜ್ ಮಿಶ್ರಾ ಉದ್ಘಾ 
ಜಿಲ್ಲಾ ಸುದ್ದಿ

ಮಹಿಳೆಗೆ ಎಲ್ಲ ಕ್ಷೇತ್ರದಲ್ಲೂ ಸಂಪೂರ್ಣ ಅಧಿಕಾರ ನೀಡಿ

ಸಮಾಜದಲ್ಲಿ ಯಾವ ಕಾನೂನಿನಿಂದಲೂ ಮನುಷ್ಯನ ಸ್ವಭಾವವನ್ನು ಬದಲಾಯಿಸಲು ಸಾಧ್ಯವಿಲ್ಲ. ಪ್ರತಿಯೊಬ್ಬನೂ ತನ್ನ ಕರ್ತವ್ಯ ವನ್ನು ಅರಿತು ಮುನ್ನಡೆದಾಗ ಮಾತ್ರ ಸಮಾಜ ದಲ್ಲಿ ಶಾಂತಿ ನೆಲೆಸಲು ಸಾಧ್ಯವೆಂದು ಕೇಂದ್ರದ ಸೂಕ್ಷ್ಮ ಸಣ್ಣ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಕಲ್‍ರಾಜ್ ಮಿಶ್ರಾ...

ಬೆಂಗಳೂರು: ಸಮಾಜದಲ್ಲಿ ಯಾವ ಕಾನೂನಿನಿಂದಲೂ ಮನುಷ್ಯನ ಸ್ವಭಾವವನ್ನು ಬದಲಾಯಿಸಲು ಸಾಧ್ಯವಿಲ್ಲ. ಪ್ರತಿಯೊಬ್ಬನೂ ತನ್ನ ಕರ್ತವ್ಯ ವನ್ನು ಅರಿತು ಮುನ್ನಡೆದಾಗ ಮಾತ್ರ ಸಮಾಜ ದಲ್ಲಿ ಶಾಂತಿ ನೆಲೆಸಲು ಸಾಧ್ಯವೆಂದು ಕೇಂದ್ರದ ಸೂಕ್ಷ್ಮ ಸಣ್ಣ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಕಲ್‍ರಾಜ್ ಮಿಶ್ರಾ ಹೇಳಿದ್ದಾರೆ.

ಮಹಿಳೆಯರಿಗೆ ಉದ್ಯೋಗ ಅವಕಾಶ ನೀಡಲಾಗುತ್ತಿದೆ. ಜತೆಗೆ ಕಚೇರಿಯಲ್ಲಿ ಕಿರುಕುಳ, ಅತ್ಯಾಚಾರದಂತಹ ಕ್ರೂರ ಕೃತ್ಯಗಳೂ ನಡೆಯುತ್ತಿವೆ. ಹೆಣ್ಣಿಗೆ ಎಲ್ಲ ಕ್ಷೇತ್ರದಲ್ಲೂ ಸಂಪೂರ್ಣ ಅಧಿಕಾರ ನೀಡಬೇಕು. ಮಹಿಳೆಯ ಮನಸ್ಸಿನಲ್ಲಿರುವ ಆತಂಕವನ್ನು ಹೋಗಲಾಡಿಸಿ ಧೈರ್ಯ ತುಂಬುವಂಥ ಕೆಲಸ ನಡೆಯಬೇಕು ಎಂದು ಕೋವೆ ಸಂಸ್ಥೆ ಮಹಿಳಾ ದಿನಾ ಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಮಹಿಳಾ ಸಬಲೀಕರಣ ಕುರಿತ ಚರ್ಚೆ ಯಲ್ಲಿ ಅವರು ನುಡಿದರು.

ಎನ್‍ಎಸ್‍ಐಸಿ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ನಾಥ್, ಎಫ್ ಕೆಸಿಸಿಐ ಅಧ್ಯಕ್ಷ ಸಂಪತ್‍ರಾಮನ್, ವಿಟಿಯು ಬೆಳಗಾವಿಯ ರಿಜಿಸ್ಟ್ರಾರ್ ಕೆ.ಎ. ಪ್ರಕಾಶ್ ಉಪಸ್ಥಿತ ರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT