ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಕರ್ತವ್ಯ ಲೋಪ: ಎಸ್ಸೈ ಅಮಾನತು

ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ಇದ್ದರೂ ಕ್ರಮ ಕೈಗೊಳ್ಳದೆ ಕರ್ತವ್ಯ ಲೋಪ ಎಸಗಿದ ವೈಯಾಲಿಕಾವಲ್ ಠಾಣೆ ಸಬ್ ಇನ್ಸ್ ಪೆಕ್ಟರ್ ಪುಟ್ಟೇಗೌಡ ಅವರನ್ನು ಅಮಾನತುಗೊಳಿಸಲಾಗಿದೆ...

ಬೆಂಗಳೂರು: ಅಕ್ರಮ ಚಟುವಟಿಕೆಗಳ ಬಗ್ಗೆ  ಮಾಹಿತಿ ಇದ್ದರೂ ಕ್ರಮ ಕೈಗೊಳ್ಳದೆ ಕರ್ತವ್ಯ ಲೋಪ ಎಸಗಿದ ವೈಯಾಲಿಕಾವಲ್ ಠಾಣೆ ಸಬ್ ಇನ್ಸ್ ಪೆಕ್ಟರ್ ಪುಟ್ಟೇಗೌಡ ಅವರನ್ನು  ಅಮಾನತುಗೊಳಿಸಲಾಗಿದೆ.

ಇತ್ತೀಚೆಗೆ ವೈಯ್ಯಾಲಿಕಾವಲ್‍ನಲ್ಲಿ ಬೈಕ್‍ಗೆ ಕಿಡಿಗೇಡಿಗಳು ಬೆಂಕಿ ಹಚ್ಚುವ ಪ್ರಕರಣಗಳು ಹೆಚ್ಚಾಗಿದ್ದವು. ಕೆಲ ದಿನಗಳ ಹಿಂದೆ ಪುಟ್ಟೇಗೌಡರು ರಾತ್ರಿ ಗಸ್ತಿನಲ್ಲಿದ್ದಾಗ ಅವರ ಮುಂದೆಯೇ  ಕಿಡಿಗೇಡಿಗಳು ಗಲಾಟೆ ಮಾಡಿಕೊಂಡು ಹೋಗಿ ಬೈಕ್‍ಗಳಿಗೆ ಬೆಂಕಿ ಹಚ್ಚಿದ್ದರು. ಈ ಬಗ್ಗೆ ಇಲಾಖಾ ತನಿಖೆಗೆ ಆದೇಶಿಸಲಾಗಿತ್ತು.

ತಮ್ಮೆದುರೇ ಅಪರಾಧ ಚಟುವಟಿಕೆ ನಡೆದರೂ ನಿಯಂತ್ರಿಸಲು ವಿಫಲರಾಗಿರುವ ಬಗ್ಗೆತನಿಖೆ ನಡೆಸಿದ ಎಸಿಪಿ ಶೋಭಾರಾಣಿ ವರದಿ ನೀಡಿದ್ದರು. ಇನ್ನು ಈ ಪ್ರದೇಶದಲ್ಲಿ ವಿಡಿಡಿಯೋ ಗೇಮ್ ಪಾರ್ಲರ್, ಗ್ಯಾಬ್ಲಿಂಗ್ ಸೇರಿದಂತೆ ವಿವಿಧ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದರೂ ಅವುಗಳನ್ನು ನಿಯಂತ್ರಿಸುವಲ್ಲಿ ವಿಫಲರಾಗಿರುವ ಆರೋಪವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT