ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಪಿಯು ಪರೀಕ್ಷೆ 3 ಡಿಬಾರ್

ದ್ವಿತೀಯ ಪಿಯುಸಿ ಪರೀಕ್ಷೆ ಗುರುವಾರದಿಂದ ಆರಂಭವಾಗಿದ್ದು, ಮೊದಲ ದಿನವೇ ಪರೀಕ್ಷಾ ಅಕ್ರಮದಲ್ಲಿ ಮೂವರು ವಿದ್ಯಾರ್ಥಿಗಳು ಡಿಬಾರ್ ಆಗಿದ್ದಾರೆ...

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಗುರುವಾರದಿಂದ ಆರಂಭವಾಗಿದ್ದು, ಮೊದಲ ದಿನವೇ ಪರೀಕ್ಷಾ ಅಕ್ರಮದಲ್ಲಿ ಮೂವರು ವಿದ್ಯಾರ್ಥಿಗಳು ಡಿಬಾರ್ ಆಗಿದ್ದಾರೆ.

ವ್ಯವಹಾರ ಅಧ್ಯಯನ ಮತ್ತು ರಸಾಯನ ಶಾಸ್ತ್ರ ಪರೀಕ್ಷೆಗಳು ಗುರುವಾರ ನಡೆದಿದ್ದು ರಾಜ್ಯದ ಯಾವುದೇ ಕಾಲೇಜಿನಲ್ಲಿ ಅಹಿತಕರ ಘಟನೆ ವರದಿಯಾಗಿಲ್ಲ. ಆದರೆ, ಪರೀಕ್ಷಾ ಅವ್ಯವಹಾರ ಎಸಗಿದ ಕಾರಣಕ್ಕಾಗಿ ಮೂವರು ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮೂಡಲಗಿಯ ಶಿವಬೋಧರಂಗ ಪದವಿಪೂರ್ವ ಕಾಲೇಜಿನಲ್ಲಿ ವ್ಯವಹಾರ ಅಧ್ಯಯನ ಪರೀಕ್ಷೆ ಬರೆಯುತ್ತಿದ್ದ ಒಬ್ಬ ಅಭ್ಯರ್ಥಿ, ಬಾಗಲಕೋಟೆ ಬಸವೇಶ್ವರ ವಿಜ್ಞಾನ ಕಾಲೇಜು ಹಾಗೂ ಬೀದರ್ ಜಿಲ್ಲೆಯ ಚಿಟಗುಪ್ಪ ಬಾಲಕರ ಪದವಿಪೂರ್ವ ಕಾಲೇಜಿನ ತಲಾ ಒಬ್ಬಾ ವಿದ್ಯಾರ್ಥಿ ಡಿಬಾರ್ ಆಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT