ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಹೊರವಲಯದಲ್ಲಿ ಸಾಂಸ್ಕೃತಿಕ ಸಂಘರ್ಷ

ಕೊತ್ತನೂರು, ಭೈರತಿ, ಹೆಣ್ಣೂರು ಮುಂತಾದ ಹೊರವಲಯದ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಫ್ರಿಕಾ ನಾಗರಿಕರು ನೆಲೆಸಿದ್ದಾರೆ...

ಬೆಂಗಳೂರು: ಕೊತ್ತನೂರು, ಭೈರತಿ, ಹೆಣ್ಣೂರು ಮುಂತಾದ ಹೊರವಲಯದ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಫ್ರಿಕಾ ನಾಗರಿಕರು ನೆಲೆಸಿದ್ದಾರೆ.

ಆದರೆ, ಈ ಪ್ರದೇಶಗಳಲ್ಲಿ ಗ್ರಾಮೀಣ ಸಂಸ್ಕೃತಿ ಗಾಢವಾಗಿದೆ. ಆಧುನಿಕತೆಗೆ ಅಲ್ಲಿನ ಜನ ಹೊಂದಿಕೊಂಡಿಲ್ಲ. ಆಫ್ರಿಕನ್ನರ ಸಂಸ್ಕೃತಿ ಅಲ್ಲಿನ ಜನರಿಗೆ ಒಗ್ಗುತ್ತಿಲ್ಲ. ಹೀಗಾಗಿಯೇ ಈ ಭಾಗದಲ್ಲಿ ಸಾಂಸ್ಕೃತಿಕ ಸಂಘರ್ಷ ಉಂಟಾಗಿದೆ ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ವಿದೇಶೀಯರಿಗೆ ಇಲ್ಲಿನ ಸಂಸ್ಕೃತಿ ಬಗ್ಗೆ ಮಾಹಿತಿ ಇಲ್ಲ. ಇಲ್ಲಿನ ಸಂಸ್ಕೃತಿ, ವ್ಯವಸ್ಥೆಯ ಬಗ್ಗೆ ಅವರಿಗೆ ಮನವರಿಕೆ ಮಾಡುವುದು ಕಷ್ಟ. ಹೀಗಾಗಿ ಸ್ವೇಚ್ಛೆಯಿಂದ ಓಡಾಡುತ್ತಾರೆ. ರಾತ್ರಿ ವೇಳೆ ತಿರುಗಾಟ, ಬರಿ ಮೈಯಲ್ಲಿ ಓಡಾಟ, ಅರೆಬರೆ ಬಟ್ಟೆ ಧರಿಸಿ ಮಹಿಳೆಯರ ಓಡಾಟ ಸ್ಥಳೀಯರಿಗೆ ಸರಿ ಕಾಣುವುದಿಲ್ಲ. ಹೀಗಾಗಿ, ಇದನ್ನು ಸರಿಪಡಿಸಲು ಸಭೆ ನಡೆಸಲಾಗುವುದು ಎಂದು ಅಧಿಕಾರಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT