ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ವಿದೇಶೀಯರ ಗಡಿಪಾರು

ವ್ಯಾಸಂಗ, ಪ್ರವಾಸ, ವೈದ್ಯಕೀಯ ಉದ್ದೇಶ ಸೇರಿ ನಾನಾ ಕಾರಣಗಳಿಗೆ ಭಾರತಕ್ಕೆ ಬಂದು ವೀಸಾ ಅವಧಿ ಮುಗಿದರೂ ನಗರದಲ್ಲಿ ಉಳಿದುಕೊಂಡಿರುವ ಎಲ್ಲ ವಿದೇಶೀಯರನ್ನು ಗಡಿ ಪಾರು...

ಬೆಂಗಳೂರು: ವ್ಯಾಸಂಗ, ಪ್ರವಾಸ, ವೈದ್ಯಕೀಯ ಉದ್ದೇಶ ಸೇರಿ ನಾನಾ ಕಾರಣಗಳಿಗೆ ಭಾರತಕ್ಕೆ ಬಂದು ವೀಸಾ ಅವಧಿ ಮುಗಿದರೂ ನಗರದಲ್ಲಿ ಉಳಿದುಕೊಂಡಿರುವ ಎಲ್ಲ ವಿದೇಶೀಯರನ್ನು ಗಡಿಪಾರು ಮಾಡಲಾಗುವುದು ಎಂದು ಪೂರ್ವ ವಿಭಾಗ ಹೆಚ್ಚುವರಿ ಪೊಲೀಸ್ ಆಯುಕ್ತ ಪಿ.ಹರಿಶೇಖರನ್ ತಿಳಿಸಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ವಿವಿಧ ಉದ್ದೇಶಗಳಿಂದ ಆಫ್ರಿಕಾ ಸೇರಿ ನಾನಾ ರಾಷ್ಟ್ರಗಳಿಂದ ಬೆಂಗಳೂರಿಗೆ ಬಂದಿರುವ ವಿದೇಶೀಯರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಅವಧಿ ಮುಗಿದರೂ ನಗರದಲ್ಲಿ ಉಳಿದುಕೊಂಡಿರುವವರನ್ನು ಪತ್ತೆ ಮಾಡಿ ಗಡಿಪಾರು ಮಾಡುತ್ತೇವೆ. ಪೂರ್ವ ಉಪವಿಭಾಗದಲ್ಲಿ 370, ಈಶಾನ್ಯ ಉಪವಿಭಾಗದಲ್ಲಿ 170 ಮಂದಿ ವೀಸಾ ಅವಧಿ ಉಳಿದುಕೊಂಡಿರುವ ಮಾಹಿತಿ ಇದೆ.

ಇಡೀ ಬೆಂಗಳೂರಿನಲ್ಲಿ ಎಷ್ಟು ವಿದೇಶೀಯರಿದ್ದಾರೆ. ವ್ಯಾಸಂಗ, ವೈದ್ಯಕೀಯ. ಪ್ರವಾಸ, ವ್ಯವಹಾರ ಸೇರಿ ನಾನಾ ಉದ್ದೇಶಗಳಿಂದ ಎಷ್ಟೆಷ್ಟು ಮಂದಿ ಬಂದಿದ್ದಾರೆ ಎನ್ನುವುದನ್ನು ಪತ್ತೆ ಹಚ್ಚಲಾಗುತ್ತಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ, ರಷ್ಯಾದ ಬಿಗ್ ವಾರ್ನಿಂಗ್ ಏನು?

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

SCROLL FOR NEXT