ಲೋಕಾಯುಕ್ತ 
ಜಿಲ್ಲಾ ಸುದ್ದಿ

ಬೇಲೇಕೇರಿ ಅದಿರು ನಾಪತ್ತೆ: ಶಾಸಕ ನಾಗೇಂದ್ರ ಬಂಧನ

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡ್ಲಗಿ ಶಾಸಕ ನಾಗೇಂದ್ರ ಅವರನ್ನು ಲೋಕಾಯುಕ್ತ ವಿಶೇಷ ತನಿಖಾ ದಳ ಶುಕ್ರವಾರ ಸಂಜೆ ಬಂಧಿಸಿದೆ.

ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡ್ಲಗಿ ಶಾಸಕ ನಾಗೇಂದ್ರ ಅವರನ್ನು ಲೋಕಾಯುಕ್ತ ವಿಶೇಷ ತನಿಖಾ ದಳ ಶುಕ್ರವಾರ ಸಂಜೆ ಬಂಧಿಸಿದೆ.

ಲೋಕಾಯುಕ್ತ ಎಸ್. ಪಿ ಅಣ್ಣಿಗೇರಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಕೂಡ್ಲಗಿ ಶಾಸಕ ನಾಗೇಂದ್ರರನ್ನು ವಶಕ್ಕೆ ತೆಗೆದುಕೊಂಡಿರುವುದಾಗಿ ಲೋಕಾಯುಕ್ತ ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ ಲೋಕಾಯುಕ್ತ ಮತ್ತಷ್ಟು ಗಣಿ ಕುಳಗಳ ಬಂಧನಕ್ಕೆ ಚಿಂತನೆ ನಡೆಸಿದೆ ಎನ್ನಲಾಗಿದ್ದು ಸದ್ಯದಲ್ಲಿಯೇ ಇನ್ನೂ ಮೂವರು ಶಾಸಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಿದೆ ಎನ್ನಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT