ಮಾಜಿ ಕಾನೂನು ಸಚಿವ ಎಂ.ಸಿ. ನಾಣಯ್ಯ 
ಜಿಲ್ಲಾ ಸುದ್ದಿ

ಜನಶಕ್ತಿಗೆ ತಲೆಬಾಗಿ: ನಾಣಯ್ಯ ಸಲಹೆ

ದಕ್ಷ ಐಎಎಸ್ ಅಧಿಕಾರಿ ಡಿ.ಕೆ. ರವಿ ಸಾವಿನ ಸುತ್ತ ಸುತ್ತಿಕೊಂಡಿರುವ ಅನುಮಾನಗಳನ್ನು ಪರಿಹರಿಸಲು ಈ ಪ್ರಕರಣದ ತನಿಖೆಯನ್ನು ಸಿಬಿಐನಂಥ ಸ್ವತಂತ್ರ ತನಿಖಾ ಸಂಸ್ಥೆಗೇ ಒಪ್ಪಿಸುವುದು ಸೂಕ್ತ ಎಂದು...

ಮಡಿಕೇರಿ: ದಕ್ಷ ಐಎಎಸ್ ಅಧಿಕಾರಿ ಡಿ.ಕೆ. ರವಿ ಸಾವಿನ ಸುತ್ತ ಸುತ್ತಿಕೊಂಡಿರುವ ಅನುಮಾನಗಳನ್ನು ಪರಿಹರಿಸಲು ಈ ಪ್ರಕರಣದ ತನಿಖೆಯನ್ನು ಸಿಬಿಐನಂಥ ಸ್ವತಂತ್ರ
ತನಿಖಾ ಸಂಸ್ಥೆಗೇ ಒಪ್ಪಿಸುವುದು ಸೂಕ್ತ ಎಂದು ಮಾಜಿ ಕಾನೂನು ಸಚಿವ ಎಂ.ಸಿ. ನಾಣಯ್ಯ ಸಲಹೆ ನೀಡಿದ್ದಾರೆ.

ನಿಗೂಢ ಸಾವಿನ ಪ್ರಕ ರಣ ಖಂಡಿಸಿ ರಾಜ್ಯದ ಜನ ಹೋರಾಟಕ್ಕೆ ಮುಂದಾಗಿರುವುದನ್ನು ಗಮನಿಸಿ ಭೂ ಮಾಫಿಯಾ, ಭೂಗತ ಲೋಕದ ಶಕ್ತಿಗಳನ್ನು ಸದೆಬಡಿಯಲು ಮುಂದಾಗಬೇಕು.

ಅಧಿಕಾರಿಯೊಬ್ಬರ ಸಾವಿನ ಸಂಬಂಧಿಸಿ ರಾಜ್ಯದ ಜನತೆ ಒಗ್ಗಟ್ಟಾಗಿ ಹೋರಾಟಕ್ಕೆ ಇಳಿದಿರುವುದು 40 ವರ್ಷಗಳ ಇತಿಹಾಸದಲ್ಲಿ ತಾನು ಕಂಡಂತೆ ಇದೇ ಪ್ರಥಮ. ಜನಶಕ್ತಿಗೆ ಬೆಲೆ ನೀಡಿಯಾದರೂ ಸರ್ಕಾರ ಸ್ವತಂತ್ರ ಸಂಸ್ಥೆಗೆ ಪ್ರಕರಣ ನೀಡು ವುದು ಸೂಕ್ತ ಎಂದು ಸಲಹೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT