ಮಾಜಿ ಕಾನೂನು ಸಚಿವ ಎಂ.ಸಿ. ನಾಣಯ್ಯ 
ಜಿಲ್ಲಾ ಸುದ್ದಿ

ಜನಶಕ್ತಿಗೆ ತಲೆಬಾಗಿ: ನಾಣಯ್ಯ ಸಲಹೆ

ದಕ್ಷ ಐಎಎಸ್ ಅಧಿಕಾರಿ ಡಿ.ಕೆ. ರವಿ ಸಾವಿನ ಸುತ್ತ ಸುತ್ತಿಕೊಂಡಿರುವ ಅನುಮಾನಗಳನ್ನು ಪರಿಹರಿಸಲು ಈ ಪ್ರಕರಣದ ತನಿಖೆಯನ್ನು ಸಿಬಿಐನಂಥ ಸ್ವತಂತ್ರ ತನಿಖಾ ಸಂಸ್ಥೆಗೇ ಒಪ್ಪಿಸುವುದು ಸೂಕ್ತ ಎಂದು...

ಮಡಿಕೇರಿ: ದಕ್ಷ ಐಎಎಸ್ ಅಧಿಕಾರಿ ಡಿ.ಕೆ. ರವಿ ಸಾವಿನ ಸುತ್ತ ಸುತ್ತಿಕೊಂಡಿರುವ ಅನುಮಾನಗಳನ್ನು ಪರಿಹರಿಸಲು ಈ ಪ್ರಕರಣದ ತನಿಖೆಯನ್ನು ಸಿಬಿಐನಂಥ ಸ್ವತಂತ್ರ
ತನಿಖಾ ಸಂಸ್ಥೆಗೇ ಒಪ್ಪಿಸುವುದು ಸೂಕ್ತ ಎಂದು ಮಾಜಿ ಕಾನೂನು ಸಚಿವ ಎಂ.ಸಿ. ನಾಣಯ್ಯ ಸಲಹೆ ನೀಡಿದ್ದಾರೆ.

ನಿಗೂಢ ಸಾವಿನ ಪ್ರಕ ರಣ ಖಂಡಿಸಿ ರಾಜ್ಯದ ಜನ ಹೋರಾಟಕ್ಕೆ ಮುಂದಾಗಿರುವುದನ್ನು ಗಮನಿಸಿ ಭೂ ಮಾಫಿಯಾ, ಭೂಗತ ಲೋಕದ ಶಕ್ತಿಗಳನ್ನು ಸದೆಬಡಿಯಲು ಮುಂದಾಗಬೇಕು.

ಅಧಿಕಾರಿಯೊಬ್ಬರ ಸಾವಿನ ಸಂಬಂಧಿಸಿ ರಾಜ್ಯದ ಜನತೆ ಒಗ್ಗಟ್ಟಾಗಿ ಹೋರಾಟಕ್ಕೆ ಇಳಿದಿರುವುದು 40 ವರ್ಷಗಳ ಇತಿಹಾಸದಲ್ಲಿ ತಾನು ಕಂಡಂತೆ ಇದೇ ಪ್ರಥಮ. ಜನಶಕ್ತಿಗೆ ಬೆಲೆ ನೀಡಿಯಾದರೂ ಸರ್ಕಾರ ಸ್ವತಂತ್ರ ಸಂಸ್ಥೆಗೆ ಪ್ರಕರಣ ನೀಡು ವುದು ಸೂಕ್ತ ಎಂದು ಸಲಹೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

ಮೊದಲು ಪರಮೇಶ್ವರ್ ಕೂಲಿ ಚುಕ್ತಾ ಮಾಡಲಿ: ನಂತರ ವಿಧಾನಸಭೆ ವಿಸರ್ಜಿಸಿ ಡಿಕೆಶಿ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ!

ನಾವು ಬಿಟ್ಟರು ಧರ್ಮ, ಜಾತಿ ನಮ್ಮನ್ನು ಬಿಡುವುದಿಲ್ಲ: ಒಕ್ಕಲಿಗನಾಗಿ ಹುಟ್ಟಿದ್ದೇನೆ; ಅಶೋಕಣ್ಣನಿಗೆ ಬ್ಯಾಡ್ಜ್ ಕಳಿಸುತ್ತೇನೆ ಹಾಕಿಕೊಳ್ಳಲಿ; DKS

ಅಮೆರಿಕ ಶಕ್ತಿ ಕೇಂದ್ರ ಶ್ವೇತಭವನ ಬಳಿ ಇಬ್ಬರು ಯುಎಸ್ ರಾಷ್ಟ್ರೀಯ ಗಾರ್ಡ್ ಗಳ ಮೇಲೆ ಗುಂಡಿನ ದಾಳಿ: ಶಂಕಿತನ ಗುರುತು ಪತ್ತೆ

SCROLL FOR NEXT