ಮಾಜಿ ಕಾನೂನು ಸಚಿವ ಎಂ.ಸಿ. ನಾಣಯ್ಯ 
ಜಿಲ್ಲಾ ಸುದ್ದಿ

ಜನಶಕ್ತಿಗೆ ತಲೆಬಾಗಿ: ನಾಣಯ್ಯ ಸಲಹೆ

ದಕ್ಷ ಐಎಎಸ್ ಅಧಿಕಾರಿ ಡಿ.ಕೆ. ರವಿ ಸಾವಿನ ಸುತ್ತ ಸುತ್ತಿಕೊಂಡಿರುವ ಅನುಮಾನಗಳನ್ನು ಪರಿಹರಿಸಲು ಈ ಪ್ರಕರಣದ ತನಿಖೆಯನ್ನು ಸಿಬಿಐನಂಥ ಸ್ವತಂತ್ರ ತನಿಖಾ ಸಂಸ್ಥೆಗೇ ಒಪ್ಪಿಸುವುದು ಸೂಕ್ತ ಎಂದು...

ಮಡಿಕೇರಿ: ದಕ್ಷ ಐಎಎಸ್ ಅಧಿಕಾರಿ ಡಿ.ಕೆ. ರವಿ ಸಾವಿನ ಸುತ್ತ ಸುತ್ತಿಕೊಂಡಿರುವ ಅನುಮಾನಗಳನ್ನು ಪರಿಹರಿಸಲು ಈ ಪ್ರಕರಣದ ತನಿಖೆಯನ್ನು ಸಿಬಿಐನಂಥ ಸ್ವತಂತ್ರ
ತನಿಖಾ ಸಂಸ್ಥೆಗೇ ಒಪ್ಪಿಸುವುದು ಸೂಕ್ತ ಎಂದು ಮಾಜಿ ಕಾನೂನು ಸಚಿವ ಎಂ.ಸಿ. ನಾಣಯ್ಯ ಸಲಹೆ ನೀಡಿದ್ದಾರೆ.

ನಿಗೂಢ ಸಾವಿನ ಪ್ರಕ ರಣ ಖಂಡಿಸಿ ರಾಜ್ಯದ ಜನ ಹೋರಾಟಕ್ಕೆ ಮುಂದಾಗಿರುವುದನ್ನು ಗಮನಿಸಿ ಭೂ ಮಾಫಿಯಾ, ಭೂಗತ ಲೋಕದ ಶಕ್ತಿಗಳನ್ನು ಸದೆಬಡಿಯಲು ಮುಂದಾಗಬೇಕು.

ಅಧಿಕಾರಿಯೊಬ್ಬರ ಸಾವಿನ ಸಂಬಂಧಿಸಿ ರಾಜ್ಯದ ಜನತೆ ಒಗ್ಗಟ್ಟಾಗಿ ಹೋರಾಟಕ್ಕೆ ಇಳಿದಿರುವುದು 40 ವರ್ಷಗಳ ಇತಿಹಾಸದಲ್ಲಿ ತಾನು ಕಂಡಂತೆ ಇದೇ ಪ್ರಥಮ. ಜನಶಕ್ತಿಗೆ ಬೆಲೆ ನೀಡಿಯಾದರೂ ಸರ್ಕಾರ ಸ್ವತಂತ್ರ ಸಂಸ್ಥೆಗೆ ಪ್ರಕರಣ ನೀಡು ವುದು ಸೂಕ್ತ ಎಂದು ಸಲಹೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

19 ವರ್ಷಗಳ ಹಳೆಯ ದಾಖಲೆ ಉಡೀಸ್: ಅಭಿಷೇಕ್, ಪಾಂಡ್ಯ ಅಬ್ಬರ; ಜಿಂಬಾಬ್ವೆಗೆ 257 ರನ್‌ ಬೃಹತ್ ಮೊತ್ತದ ಗುರಿ ನೀಡಿದ ಭಾರತ!

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT