ರಕ್ಷಣೆಗೊಂಡ 6 ವಿದ್ಯಾರ್ಥಿಗಳು 
ಜಿಲ್ಲಾ ಸುದ್ದಿ

ಕಂದಕಕ್ಕೆ ಬಿದ್ದಿದ್ದ 5 ವಿದ್ಯಾರ್ಥಿಗಳ ರಕ್ಷಣೆ

ಯುಗಾದಿ ಹಬ್ಬದಂದು ಬೆಟ್ಟ ಹತ್ತಿ ಸಾಹಸ ಮಾಡಲು ಹೋದ ಆರು ಮಂದಿ ವಿದ್ಯಾರ್ಥಿಗಳ ಪೈಕಿ 5 ಮಂದಿ ವಿದ್ಯಾರ್ಥಿಗಳು 150 ಅಡಿ ಆಳದ ಕಂದಕಕ್ಕೆ ಬಿದ್ದು, ನಂತರ ಅವರನ್ನು ರಕ್ಷಣೆ ಮಾಡಿದ ಘಟನೆ ತಾಲೂಕಿನ ಸಾವನದುರ್ಗದಲ್ಲಿ ನಡೆದಿದೆ...

ಮಾಗಡಿ: ಯುಗಾದಿ ಹಬ್ಬದಂದು ಬೆಟ್ಟ ಹತ್ತಿ ಸಾಹಸ ಮಾಡಲು ಹೋದ ಆರು ಮಂದಿ ವಿದ್ಯಾರ್ಥಿಗಳ ಪೈಕಿ 5 ಮಂದಿ ವಿದ್ಯಾರ್ಥಿಗಳು 150 ಅಡಿ ಆಳದ ಕಂದಕಕ್ಕೆ ಬಿದ್ದು, ನಂತರ ಅವರನ್ನು ರಕ್ಷಣೆ ಮಾಡಿದ ಘಟನೆ ತಾಲೂಕಿನ ಸಾವನದುರ್ಗದಲ್ಲಿ ನಡೆದಿದೆ.

ಬೆಂಗಳೂರುನ ಪೀಣ್ಯಾ ಮೂಲದ 6 ಮಂದಿ ವಿದ್ಯಾರ್ಥಿಗಳಾದ ಅಜಿತ್ (18), ಹೇಮಂತ್ (17), ಮಂಜು (14), ನಿಕ್ಸನ್ (17), ಶ್ರೀಧರ್ (18) ಮತ್ತು ಲಕ್ಷ್ಮಣ್ (18) ಪಿಕ್ ನಿಕ್ ಗೆಂದು ಬೈಕ್ಗಳಲ್ಲಿ ಸಾವನದುರ್ಗಕ್ಕೆ ಬಂದಿದ್ದಾರೆ.

ಸಾವನದುರ್ಗದಲ್ಲಿರುವ ದೊಡ್ಡ ಏಕಶಿಲಾ ಬೆಟ್ಟವೆಂದೇ ಖ್ಯಾತಿಗಳಿಸಿರುವ ಸುಮಾರು 3 ಸಾವಿರ ಅಡಿ ಎತ್ತರದ ಬಿಳಿಕಲ್ಲು-ಕರಿಕಲ್ಲು ಬೆಟ್ಟವನ್ನ ಹತ್ತಿದ್ದಾರೆ. ಬೆಟ್ಟವನ್ನ ಹತ್ತಿದ ವಿದ್ಯಾರ್ಥಿಗಳು ಎರಡು ಬೆಟ್ಟದ ನಡುವಿನ ಕಂದಕದ ನಡುವೆ ಇಳಿಯಲು ಪ್ರಯತ್ನಿಸಿದಾಗ ಆಯತಪ್ಪಿ ಬಿದ್ದಿದ್ದಾರೆ. ಬೆಟ್ಟದ ನಡುವಿನ ಕಂದಕಲ್ಲೇ ಸಿಲುಕಿದ್ದವರನ್ನು ಸ್ಥಳೀಯರು ರಕ್ಷಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT