ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ದಾಳಿ

ಅಶೋಕ ನಗರ ರೆಸಿಡೆನ್ಸಿ ರಸ್ತೆಯಲ್ಲಿರುವ ಹೊಟೇಲ್‍ವೊಂದರ ಕೊಠಡಿಯಲ್ಲಿ ನಡೆಯುತ್ತಿದ್ದ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ನಾಲ್ವರು ಬುಕ್ಕಿಗಳನ್ನು ಬಂಧಿಸಿದ್ದಾರೆ...

ಬೆಂಗಳೂರು: ಅಶೋಕ ನಗರ ರೆಸಿಡೆನ್ಸಿ ರಸ್ತೆಯಲ್ಲಿರುವ ಹೊಟೇಲ್‍ವೊಂದರ ಕೊಠಡಿಯಲ್ಲಿ ನಡೆಯುತ್ತಿದ್ದ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ನಾಲ್ವರು ಬುಕ್ಕಿಗಳನ್ನು ಬಂಧಿಸಿದ್ದಾರೆ.

ಹೇಮಂತ ಕುಮಾರ್ ಜೈನ್, ಮುಖೇಶ್ ಕುಮಾರ್ ಜೈನ್, ಜಿತೇಂದ್ರ ಜೈನ್ ಹಾಗೂ ಮುಖೇಶ್ ಜೈನ್ ಬಂಧಿತರು. ಆರೋಪಿಗಳಿಂದ ರು.4 ಲಕ್ಷ ನಗದು, 11 ಮೊಬೈಲ್ ಫೋನ್‍ಗಳು, 2 ಲ್ಯಾಪ್‍ಟಾಪ್ ವಶಪಡಿಸಿಕೊಳ್ಳಲಾಗಿದೆ.

ಬುಕ್ಕಿಗಳಿಗೆ 30 ಪಂಟರ್‍ಗಳನ್ನು ಹಣ ಕಟ್ಟಿದ್ದು ವಿಚಾರಣೆ ವೇಳೆ ತಿಳಿದು ಬಂದಿದೆ. ರಾಜಸ್ಥಾನ ಮೂಲದ ನಾರಾಯಣಗುರು, ಸುರೇಶ್ ಹಾಗೂ ಮಲ್ಹೋತ್ರ ಅವರ ನಿರ್ದೇಶನದಂತೆ ಬೆಟ್ಟಿಂಗ್ ಕಟ್ಟಿಸಿಕೊಳ್ಳುತ್ತಿದ್ದುದ್ದಾಗಿ ಬಂಧಿತರು ವಿಚಾರಣೆ ವೇಳೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT