ಜಿಲ್ಲಾ ಸುದ್ದಿ

ಇಬ್ಬರ ಆತ್ಮಹತ್ಯೆ

ರಾಮಮೂರ್ತಿನಗರ ವಿಜಿನಾಪುರದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಅಕ್ಷಯಾ(17) ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ...

ಬೆಂಗಳೂರು: ರಾಮಮೂರ್ತಿನಗರ ವಿಜಿನಾಪುರದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಅಕ್ಷಯಾ(17) ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಶಂಕರನಾರಾಯಣ್ ಮತ್ತು ಶಾಂತಿ ದಂಪತಿ ಪುತ್ರಿ ಅಕ್ಷಯಾ ಗುರುವಾರ ಸಂಜೆ ಬ್ಯಾಡ್ಮಿಂಟನ್ ಆಡಲು ಹೋಗಿದ್ದಳು. ನಂತರ ಮನೆಗೆ ಬಂದು ಕೊಠಡಿಗೆ ತೆರಳಿದ್ದಳು. ರಾತ್ರಿ 8ರ ಸುಮಾರಿಗೆ ಸ್ನೇಹಿತರು ಕರೆ ಮಾಡಿದಾಗ ಸ್ವೀಕರಿಸಿಲ್ಲ. ಅಲ್ಲದೆ, ಆಕೆಯ ತಾಯಿ ಬಾಗಿಲು ಬಡಿದರೂ ತೆಗೆದಿಲ್ಲ. ಹೀಗಾಗಿ, ಬಲ ಪ್ರಯೋಗಿಸಿ ಬಾಗಿಲು ತೆಗೆದಾಗ ನೇಣು ಬಿಗಿದಿ ರುವುದು ಕಾಣಿಸಿದೆ. ಸಾವಿಗೂ ಮುನ್ನಾ ಅಕ್ಷಯಾ ಮರಣ ಪತ್ರ ಬರೆದಿಟ್ಟಿದ್ದಾಳೆ. ರಾಮಮೂರ್ತಿ ನಗರ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ.

ಬಟ್ಟೆ ವ್ಯಾಪಾರಿ ಆತ್ಮಹತ್ಯೆ: ಮತ್ತೊಂದು

ಪ್ರಕರಣದಲ್ಲಿ ಜ್ಞಾನಭಾರತಿ ಆವರಣದಲ್ಲಿ ಬಟ್ಟೆ ವ್ಯಾಪಾರಿ ಜಯಗಾಂಧಿ (55) ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ತಮಿಳುನಾಡು ಮೂಲದ ಜಯಗಾಂಧಿ ಕುಟುಂಬ ಸದಸ್ಯರ ಜತೆ ಭುವನೇಶ್ವರಿನಗರದಲ್ಲಿ ನೆಲೆಸಿದ್ದರು. ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT