ತಹಸೀಲ್ದಾರ್ ಮೇಲೆ ಹಲ್ಲೆ 
ಜಿಲ್ಲಾ ಸುದ್ದಿ

ತಹಸೀಲ್ದಾರ್ ಮೇಲೆ ಹಲ್ಲೆ

ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ತಹಸೀಲ್ದಾರ್ ವಸಂತಕುಮಾರ ದುರುಗಪ್ಪ ಸಜ್ಜನ ಅವರ ಮೇಲೆ ಭಾನುವಾರ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.

ಶಿರಹಟ್ಟಿ: ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ತಹಸೀಲ್ದಾರ್ ವಸಂತಕುಮಾರ ದುರುಗಪ್ಪ ಸಜ್ಜನ ಅವರ ಮೇಲೆ ಭಾನುವಾರ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.

ತಹಸೀಲ್ದಾರ್ ಅವರು ಪಟ್ಟಣದ ಸಿಸಿಎನ್ ವಿದ್ಯಾ ಪ್ರಸಾರ ಸಂಸ್ಥೆಯಲ್ಲಿ ಭಾನುವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3.30ರ ವರೆಗೆ ನಡೆದ ಸಾಮಾಜಿಕ ಮತ್ತು ಆರ್ಥಿಕ ಗಣತಿ ಕಾರ್ಯಾಗಾರ ಮುಗಿಸಿಕೊಂಡು ಮನೆಗೆ ತೆರಳುವಾಗ ಬಸವೇಶ್ವರ ವೃತ್ತದ ಬಳಿ ಘಟನೆ ನಡೆದಿದೆ.

ಮಹಮ್ಮದ್ ಅಖಿಫಿಕ್ ಮಾಬುಸಾಬ್ ಮನಿಯಾರ್ ಹಲ್ಲೆ ನಡೆಸಿದ್ದು, ಶಿರಹಟ್ಟಿ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT