ತಹಸೀಲ್ದಾರ್ ಮೇಲೆ ಹಲ್ಲೆ 
ಜಿಲ್ಲಾ ಸುದ್ದಿ

ತಹಸೀಲ್ದಾರ್ ಮೇಲೆ ಹಲ್ಲೆ

ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ತಹಸೀಲ್ದಾರ್ ವಸಂತಕುಮಾರ ದುರುಗಪ್ಪ ಸಜ್ಜನ ಅವರ ಮೇಲೆ ಭಾನುವಾರ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.

ಶಿರಹಟ್ಟಿ: ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ತಹಸೀಲ್ದಾರ್ ವಸಂತಕುಮಾರ ದುರುಗಪ್ಪ ಸಜ್ಜನ ಅವರ ಮೇಲೆ ಭಾನುವಾರ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.

ತಹಸೀಲ್ದಾರ್ ಅವರು ಪಟ್ಟಣದ ಸಿಸಿಎನ್ ವಿದ್ಯಾ ಪ್ರಸಾರ ಸಂಸ್ಥೆಯಲ್ಲಿ ಭಾನುವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3.30ರ ವರೆಗೆ ನಡೆದ ಸಾಮಾಜಿಕ ಮತ್ತು ಆರ್ಥಿಕ ಗಣತಿ ಕಾರ್ಯಾಗಾರ ಮುಗಿಸಿಕೊಂಡು ಮನೆಗೆ ತೆರಳುವಾಗ ಬಸವೇಶ್ವರ ವೃತ್ತದ ಬಳಿ ಘಟನೆ ನಡೆದಿದೆ.

ಮಹಮ್ಮದ್ ಅಖಿಫಿಕ್ ಮಾಬುಸಾಬ್ ಮನಿಯಾರ್ ಹಲ್ಲೆ ನಡೆಸಿದ್ದು, ಶಿರಹಟ್ಟಿ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

GST ದರ ಬದಲಾವಣೆಯಿಂದ ರಾಜ್ಯದ ಆದಾಯ ಕುಸಿತ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಎರಡನೇ ಬಾರಿಗೆ ಭೇಟಿ: ಸತೀಶ್ ಜಾರಕಿಹೊಳಿ ಬಳಿ ಬೆಂಬಲ ಕೇಳಿದ್ರಾ ಡಿಕೆ ಶಿವಕುಮಾರ್!

ರಾಹುಲ್ ಗಾಂಧಿ ಅಥವಾ ಖರ್ಗೆ ಅಲ್ಲ; ಪುಟಿನ್ ಜೊತೆಗಿನ ಭೋಜನಕೂಟಕ್ಕೆ ಕಾಂಗ್ರೆಸ್ ನ ಈ ನಾಯಕನಿಗೆ ಮಾತ್ರ ಆಹ್ವಾನ!

ಅಬಕಾರಿ ಇಲಾಖೆಗೆ 43,000 ಕೋಟಿ ರೂ ತೆರಿಗೆ ಸಂಗ್ರಹದ ಗುರಿ! ವಾಣಿಜ್ಯ ಇಲಾಖೆಗೆ 'ಟಾರ್ಗೆಟ್' ಎಷ್ಟು?

‘ಡೆವಿಲ್': ನಾಳೆ ಮಧ್ಯಾಹ್ನ 1:05 ರಿಂದ ಅಡ್ವಾನ್ಸ್ ಬುಕ್ಕಿಂಗ್ ಓಪನ್ಸ್‌ ! ಈಗಿನಿಂದಲೇ ಅಭಿಮಾನಿಗಳ ಭರ್ಜರಿ ಸಿದ್ಧತೆ, Video

SCROLL FOR NEXT