ವಿದ್ಯಾರ್ಥಿಗಳು 
ಜಿಲ್ಲಾ ಸುದ್ದಿ

ನಾಯಿ ಕೊಲೆ ಮಾಡಿದ್ದ ಇಬ್ಬರ ಬಂಧನ, ಬಿಡುಗಡೆ

ಕೈ ಕಚ್ಚಿದ ಕೋಪಕ್ಕೆ ಸಾಕು ನಾಯಿಯನ್ನು ಕೊಂದ ಆರೋಪದಡಿ ಈಶಾನ್ಯ ಭಾರತದ ಇಬ್ಬರು ಯುವಕರನ್ನು ಕೆ.ಆರ್.ಪುರ ಪೊಲೀಸರು ಬಂಧಿಸಿದ್ದಾರೆ...

ಬೆಂಗಳೂರು: ಕೈ ಕಚ್ಚಿದ ಕೋಪಕ್ಕೆ ಸಾಕು ನಾಯಿಯನ್ನು ಕೊಂದ ಆರೋಪದಡಿ ಈಶಾನ್ಯ ಭಾರತದ ಇಬ್ಬರು ಯುವಕರನ್ನು ಕೆ.ಆರ್.ಪುರ ಪೊಲೀಸರು ಬಂಧಿಸಿದ್ದಾರೆ.

ಕೆ.ಆರ್.ಪುರ ಸಮೀಪದ ಭಟ್ಟರಹಳ್ಳಿಯ ಸುಭಾಷ್ ನಗರದಲ್ಲಿ ವಾಸವಾಗಿದ್ದ ಮಣಿಪುರ ಮೂಲದ ವಿದ್ಯಾರ್ಥಿಗಳು 6 ತಿಂಗಳಿಂದ ನಾಯಿ ಸಾಕಿಕೊಂಡಿದ್ದರು. ಆದರೆ, ಇತ್ತೀಚೆಗೆ ಅದು ತಮ್ಮನ್ನು ಕಚ್ಚಿದೆ ಎಂದು ಕೊಂದು ಶವವನ್ನು ಸಮೀಪದ ಕೆರೆದಂಡೆಯೊಂದರಲ್ಲಿ ಬಿಸಾಡಿದ್ದರು. ಇದನ್ನು ಗಮನಿಸಿದನೆರೆಮನೆಯ ಯುವಕನೊಬ್ಬ ಪ್ರಾಣಿ ದಯಾ ಸಂಘ ಹಾಗೂಕೆ.ಆರ್.ಪುರ ಪೊಲೀಸರಿಗೆ ಮಾಹಿತಿ ನೀಡಿದ್ದರು.

ನಾಯಿ ಕೊಂದ ಆರೋಪದ ಮೇಲೆ ಯುವಕರ ವಿರುದ್ಧ ಐಪಿಸಿ ಕಲಂ 428 ಅನ್ವಯ ಪ್ರಕರಣ ದಾಖಲಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಕೆ.ಆರ್.ಪುರ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT