ರವಿಶಂಕರ್ ಗುರೂಜಿ 
ಜಿಲ್ಲಾ ಸುದ್ದಿ

ರವಿಶಂಕರ್ ಗುರೂಜಿ ಅವರಿಂದ ಕೆರೆ ಒತ್ತುವರಿ: ಹಿರೇಮಠ್ ಆರೋಪ

ನಗರದ ಬಾಗಮನೆ ಟೆಕ್ ಪಾರ್ಕ್ ಬಳಿಯಿರುವಂತಹ ಭೈರಸಂದ್ರ ಕೆರೆಯ ಆರು ಎಕರೆ ಜಾಗವನ್ನಾ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಮುಖ್ಯಸ್ಥ...

ಬೆಂಗಳೂರು: ನಗರದ ಬಾಗಮನೆ ಟೆಕ್ ಪಾರ್ಕ್ ಬಳಿಯಿರುವಂತಹ ಭೈರಸಂದ್ರ ಕೆರೆಯ ಆರು ಎಕರೆ ಜಾಗವನ್ನಾ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಮುಖ್ಯಸ್ಥ ಶ್ರೀ ರವಿಶಂಕರ್ ಒತ್ತುವರಿ ಮಾಡಿದ್ದಾರೆ ಎಂದು ಸಮಾಜ ಪರಿವರ್ತನ ಸಮುದಾಯ ಮುಖ್ಯಸ್ಥ ಹಾಗೂ ಟ್ರಾನ್ಸ್ಪ ಪರೆನ್ಸಿ ಇಂಟರ್ ನ್ಯಾಷನಲ್ ಇಂಡಿ(ಕರ್ನಾಟಕ ಸ್ಟೇಟ್ ಚಾಪ್ಟರ್) ಸಂಸ್ಥೆ ಉಪಾಧ್ಯಕ್ಷ ಎಸ್ ಆರ್ ಹಿರೇಮಠ್ ಆರೋಪಿಸಿದ್ದಾರೆ.

ಈ ಕೆರೆ ಒಟ್ಟು 12 ಎಕರೆ ವಿಸ್ತೀರ್ಣ ಹೊಂದಿದ್ದು, 6 ಎಕರೆಯನ್ನು ರವಿಶಂಕರ್ ಅವರು ಒತ್ತುವರಿ ಮಾಡಿದ್ದಾರೆ. ಆದರೆ ಸರ್ಕಾರ ಈ ಸಂಬಂಧ ಯಾವುದೇ ಕ್ರಮಗೊಳ್ಳುತ್ತಿಲ್ಲ. ಇದರಲ್ಲಿ ಅಧಿಕಾರಿಗಳು ಕೂಡ ಶಾಮಿಲಾಗಿದ್ದಾರೆ ಎಂದು ದೂರಿದ್ದಾರೆ.

ಕೆರೆ ಒತ್ತುವರಿ ಮಾಡುವುದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಹಿರೇಮಠ್, ಮನೆಯೊಡೆಯುವ ಮೂಲಕ ರಾಜ್ಯ ಸರ್ಕಾರದಿಂದ ಮಾನವ ಹಕ್ಕು ಉಲ್ಲಂಘನೆಯಾಗುತ್ತಿದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT