ಪತ್ರಿಕಾಗೋಷ್ಠಿ ನಡೆಸಿದ ದಯಾಮರಣ ಇಚ್ಛಾಮರಣದ ಹೋರಾಟಗಾರ್ತಿ ಹೆಚ್.ಬಿ.ಕರಿಬಸಮ್ಮ 
ಜಿಲ್ಲಾ ಸುದ್ದಿ

ದಯಾಮರಣ ಕಾಯ್ದೆ ಜಾರಿಗೆ ಆಗ್ರಹಿಸಿ ಧರಣಿ

ದಯಾಮರಣ ಕಾಯ್ದೆ ಜಾರಿಗೆ ಹಾಗೂ ಐಪಿಸಿಯು 309ನೇ ಕಾಲಂನ್ನು ರದ್ದುಗೊಳಿಸುವಂತೆ ಆಗ್ರಹಿಸಿ ದಯಾಮರಣ ಇಚ್ಛಾಮರಣದ ಹೋರಾಟಗಾರ್ತಿ...

ಬೆಂಗಳೂರು: ದಯಾಮರಣ ಕಾಯ್ದೆ ಜಾರಿಗೆ ಹಾಗೂ ಐಪಿಸಿಯು 309ನೇ ಕಾಲಂನ್ನು ರದ್ದುಗೊಳಿಸುವಂತೆ ಆಗ್ರಹಿಸಿ ದಯಾಮರಣ ಇಚ್ಛಾಮರಣದ ಹೋರಾಟಗಾರ್ತಿ ಹೆಚ್.ಬಿ.ಕರಿಬಸಮ್ಮ ಅವರು ಮೇ.11ರಂದು ನಗರದ ಫ್ರೀಡಂ ಪಾರ್ಕ್ ನಲ್ಲಿ ಬೆಳಿಗ್ಗೆ 10 ಗಂಟೆಗೆ ಧರಣಿ ಕೈಗೊಂಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಬಿ ಕರಿಸಬಸಮ್ಮ, ವಯೋವೃದ್ಧರು ಮಾರಾಣಾಂತಿಕ ರೋಗಗಳಿಂದ ನರಳುತ್ತ ದೈಹಿಕ ಮತ್ತು ಮಾನಸಿಕ ವೇದನೆ ಪಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ದಯಾಮರಣ ಕಾಯ್ದೆ ಜಾರಿ ಹಾಗೂ ಐಪಿಸಿಯು 309ನೇ ಕಾಲಂನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ನಮ್ಮ ಹೋರಾಟಕ್ಕೆ ಸಾರ್ವಜನಿಕರು ಬೆಂಬಲ ನೀಡಬೇಕೆಂದು ಅವರು ಮನವಿ ಮಾಡಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ- ಹೆಚ್.ಬಿ ಕರಿಸಬಸಮ್ಮ: 9449974078, 9591187557

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT