ಪತ್ರಿಕಾಗೋಷ್ಠಿ ನಡೆಸಿದ ದಯಾಮರಣ ಇಚ್ಛಾಮರಣದ ಹೋರಾಟಗಾರ್ತಿ ಹೆಚ್.ಬಿ.ಕರಿಬಸಮ್ಮ 
ಜಿಲ್ಲಾ ಸುದ್ದಿ

ದಯಾಮರಣ ಕಾಯ್ದೆ ಜಾರಿಗೆ ಆಗ್ರಹಿಸಿ ಧರಣಿ

ದಯಾಮರಣ ಕಾಯ್ದೆ ಜಾರಿಗೆ ಹಾಗೂ ಐಪಿಸಿಯು 309ನೇ ಕಾಲಂನ್ನು ರದ್ದುಗೊಳಿಸುವಂತೆ ಆಗ್ರಹಿಸಿ ದಯಾಮರಣ ಇಚ್ಛಾಮರಣದ ಹೋರಾಟಗಾರ್ತಿ...

ಬೆಂಗಳೂರು: ದಯಾಮರಣ ಕಾಯ್ದೆ ಜಾರಿಗೆ ಹಾಗೂ ಐಪಿಸಿಯು 309ನೇ ಕಾಲಂನ್ನು ರದ್ದುಗೊಳಿಸುವಂತೆ ಆಗ್ರಹಿಸಿ ದಯಾಮರಣ ಇಚ್ಛಾಮರಣದ ಹೋರಾಟಗಾರ್ತಿ ಹೆಚ್.ಬಿ.ಕರಿಬಸಮ್ಮ ಅವರು ಮೇ.11ರಂದು ನಗರದ ಫ್ರೀಡಂ ಪಾರ್ಕ್ ನಲ್ಲಿ ಬೆಳಿಗ್ಗೆ 10 ಗಂಟೆಗೆ ಧರಣಿ ಕೈಗೊಂಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಬಿ ಕರಿಸಬಸಮ್ಮ, ವಯೋವೃದ್ಧರು ಮಾರಾಣಾಂತಿಕ ರೋಗಗಳಿಂದ ನರಳುತ್ತ ದೈಹಿಕ ಮತ್ತು ಮಾನಸಿಕ ವೇದನೆ ಪಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ದಯಾಮರಣ ಕಾಯ್ದೆ ಜಾರಿ ಹಾಗೂ ಐಪಿಸಿಯು 309ನೇ ಕಾಲಂನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ನಮ್ಮ ಹೋರಾಟಕ್ಕೆ ಸಾರ್ವಜನಿಕರು ಬೆಂಬಲ ನೀಡಬೇಕೆಂದು ಅವರು ಮನವಿ ಮಾಡಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ- ಹೆಚ್.ಬಿ ಕರಿಸಬಸಮ್ಮ: 9449974078, 9591187557

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT