ಕಾನೂನು ಸಚಿವ ಟಿ.ಬಿ.ಜಯಚಂದ್ರ 
ಜಿಲ್ಲಾ ಸುದ್ದಿ

ತ್ರಿಭಜನೆ, ಚುನಾವಣೆಗೆ ಸಂಬಂಧವೇ ಇಲ್ಲ: ಟಿ.ಬಿ.ಜಯಚಂದ್ರ

ಬಿಬಿಎಂಪಿಗೆ ಮೂರು ತಿಂಗಳಲ್ಲಿ ಚುನಾವಣೆ ನಡೆಸಬೇಕೆಂದು ನ್ಯಾಯಾಲಯ ನೀಡಿರುವ ನಿರ್ದೇಶನಕ್ಕೂ ಬಿಬಿಎಂಪಿ ವಿಭಜನೆ ವಿಚಾರಕ್ಕೂ ಸಂಬಂಧವೇ ಇಲ್ಲ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಅಭಿಪ್ರಾಯಪಟ್ಟಿದ್ದಾರೆ...

ಬೆಂಗಳೂರು: ಬಿಬಿಎಂಪಿಗೆ ಮೂರು ತಿಂಗಳಲ್ಲಿ ಚುನಾವಣೆ ನಡೆಸಬೇಕೆಂದು ನ್ಯಾಯಾಲಯ ನೀಡಿರುವ ನಿರ್ದೇಶನಕ್ಕೂ ಬಿಬಿಎಂಪಿ ವಿಭಜನೆ ವಿಚಾರಕ್ಕೂ ಸಂಬಂಧವೇ ಇಲ್ಲ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕ ನಗರ ಪಾಲಿಕೆಗಳ ತಿದ್ದುಪಡಿ ವಿಧೇಯಕ-2015 ಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ಪರಿಶೀಲನಾ ಸಮಿತಿಯ ಪ್ರಾರಂಭಿಕ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ನ್ಯಾಯಾಲಯ ಸೂಚನೆಯಂತೆ ಚುವಾವಣೆ ನಡೆಸಬೇಕಾದ್ದು ಚುನಾವಣಾ ಆಯೋಗದ ಕರ್ತವ್ಯ. ಆದರೆ, ಆಡಳಿತದ ದೃಷ್ಠಿಯಿಂದ ವಿಭಾಗ ಮಾಡಬೇಕೇ ಬೇಡವೇ ಎಂಬುದು ಶಾಸನಸಭೆಗೆ ಬಿಟ್ಟ ವಿಚಾರ.

ಈಗಾಗಲೇ ಪರಿಷತ್ತಿನ ಸದನ ಸಮಿತಿ ರಚನೆಯಾಗಿ ಮೊದಲ ಸಭೆ ನಡೆದಿದೆ. ಮೂರು ಗಂಟೆಗಳ ಕಾಲ ವ್ಯಾಪಕವಾಗಿ ಎಲ್ಲಾ ವಿಚಾರದಲ್ಲೂ ಕೂಡ ಚರ್ಚೆ ಆಯಿತು, ಸದಸ್ಯರೆಲ್ಲರೂ ಕೂಡ ಅವರವರ ವಿಭಿನ್ನ ಅಭಿಪ್ರಾಯ ಸೂಚಿಸಿದ್ದಾರೆ. ಇದು ಒಂದೇ ದಿನಗದಲ್ಲಿ ಮುಗಿಯುವುದಿಲ್ಲ ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT