ಡಾ.ಎಂ.ಎಂ. ಕಲಬುರ್ಗಿ 
ಜಿಲ್ಲಾ ಸುದ್ದಿ

'ಬಸವದ್ರೋಹಿಗಳು ' ಎಂದಿಲ್ಲ: ಕಲಬುರ್ಗಿ

ಸೋಮವಾರ ಪ್ರಕಟವಾದ `ಮಠಾಧೀಶರು ಬಸವ ದ್ರೋಹಿಗಳು' ಎಂಬ ಸುದ್ದಿಗೆ ಖ್ಯಾತ ಸಂಶೋಧಕ ಡಾ.ಎಂ.ಎಂ. ಕಲಬುರ್ಗಿಯವರು ..

ಬೆಂಗಳೂರು: ಸೋಮವಾರ ಪ್ರಕಟವಾದ `ಮಠಾಧೀಶರು ಬಸವ ದ್ರೋಹಿಗಳು' ಎಂಬ ಸುದ್ದಿಗೆ ಖ್ಯಾತ ಸಂಶೋಧಕ ಡಾ.ಎಂ.ಎಂ. ಕಲಬುರ್ಗಿ ಯವರು ಸ್ಪಷ್ಟನೆ ನೀಡಿದ್ದಾರೆ. ``ನಾನು ಬಳಸದಿರುವ `ದ್ರೋಹಿ' ಪದವನ್ನು ನನ್ನ ತಲೆಗೆ ಕಟ್ಟಿದುದು ವಿಷಾದದ ಸಂಗತಿ. ನಾನು ಹೇಳಿದ್ದು ಇಷ್ಟು: ಮಠಗಳಲ್ಲಿ ಸ್ವಾಮಿಗಳಿದ್ದಾರೆ, ಬಸವಣ್ಣನಿಲ್ಲ. ಮೊದಲು ಧರ್ಮಕ್ಷೇತ್ರ ದಲ್ಲಿದ್ದ ನಮ್ಮ ಸ್ವಾಮಿಗಳು ಇಂದು ಶಿಕ್ಷಣ ಕ್ಷೇತ್ರದಲ್ಲಿ ನಿರತರಾಗಿ ದ್ದಾರೆ. ಇನ್ನು ಮುಂದೆ ರಾಜಕೀಯ ಕ್ಷೇತ್ರ ಪ್ರವೇಶಿಸಿ ಶಾಸಕ, ಸಂಸದರಾದರೆ ಆಶ್ಚರ್ಯವಿಲ್ಲ- ಎಂದು ಹೇಳಿದ್ದೇನೆ'' ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT