ಡಾ.ಎಂ.ಎಂ. ಕಲಬುರ್ಗಿ 
ಜಿಲ್ಲಾ ಸುದ್ದಿ

'ಬಸವದ್ರೋಹಿಗಳು ' ಎಂದಿಲ್ಲ: ಕಲಬುರ್ಗಿ

ಸೋಮವಾರ ಪ್ರಕಟವಾದ `ಮಠಾಧೀಶರು ಬಸವ ದ್ರೋಹಿಗಳು' ಎಂಬ ಸುದ್ದಿಗೆ ಖ್ಯಾತ ಸಂಶೋಧಕ ಡಾ.ಎಂ.ಎಂ. ಕಲಬುರ್ಗಿಯವರು ..

ಬೆಂಗಳೂರು: ಸೋಮವಾರ ಪ್ರಕಟವಾದ `ಮಠಾಧೀಶರು ಬಸವ ದ್ರೋಹಿಗಳು' ಎಂಬ ಸುದ್ದಿಗೆ ಖ್ಯಾತ ಸಂಶೋಧಕ ಡಾ.ಎಂ.ಎಂ. ಕಲಬುರ್ಗಿ ಯವರು ಸ್ಪಷ್ಟನೆ ನೀಡಿದ್ದಾರೆ. ``ನಾನು ಬಳಸದಿರುವ `ದ್ರೋಹಿ' ಪದವನ್ನು ನನ್ನ ತಲೆಗೆ ಕಟ್ಟಿದುದು ವಿಷಾದದ ಸಂಗತಿ. ನಾನು ಹೇಳಿದ್ದು ಇಷ್ಟು: ಮಠಗಳಲ್ಲಿ ಸ್ವಾಮಿಗಳಿದ್ದಾರೆ, ಬಸವಣ್ಣನಿಲ್ಲ. ಮೊದಲು ಧರ್ಮಕ್ಷೇತ್ರ ದಲ್ಲಿದ್ದ ನಮ್ಮ ಸ್ವಾಮಿಗಳು ಇಂದು ಶಿಕ್ಷಣ ಕ್ಷೇತ್ರದಲ್ಲಿ ನಿರತರಾಗಿ ದ್ದಾರೆ. ಇನ್ನು ಮುಂದೆ ರಾಜಕೀಯ ಕ್ಷೇತ್ರ ಪ್ರವೇಶಿಸಿ ಶಾಸಕ, ಸಂಸದರಾದರೆ ಆಶ್ಚರ್ಯವಿಲ್ಲ- ಎಂದು ಹೇಳಿದ್ದೇನೆ'' ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT