ಪಾಟೀಲ ಪುಟ್ಟಪ್ಪ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಹೀರೋ ಆಗಲು ಹೊರಟ ಶಾಸಕ ನಡಹಳ್ಳಿ: ಪಾಪು ತರಾಟೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಧ್ವನಿ ಎತ್ತುತ್ತಿರುವ ದೇವರಹಿಪ್ಪರಗಿಯ ಶಾಸಕ ಎ. ಎಸ್. ಪಾಟೀಲ ನಡಹಳ್ಳಿ ಏಕಾಏಕಿ ಹೀರೋ ಆಗಲು ಹೊರಟಿದ್ದಾರೆಂದು ನಾಡೋಜ...

ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಧ್ವನಿ ಎತ್ತುತ್ತಿರುವ ದೇವರಹಿಪ್ಪರಗಿಯ ಶಾಸಕ ಎ. ಎಸ್. ಪಾಟೀಲ ನಡಹಳ್ಳಿ ಏಕಾಏಕಿ ಹೀರೋ ಆಗಲು ಹೊರಟಿದ್ದಾರೆಂದು ನಾಡೋಜ ಡಾ. ಪಾಟೀಲ ಪುಟ್ಟಪ್ಪ ಹರಿಹಾಯ್ದಿದ್ದಾರೆ.

ಪತ್ರಿಕಾ ಪ್ರಕಟಣೆ ಮೂಲಕ ತಮ್ಮ ಸಿಟ್ಟು ಹೊರ ಹಾಕಿರುವ ಪಾಪು, ನಡಹಳ್ಳಿ ಶಾಸಕರಾಗುವ ಮೊದಲು ಏನಿದ್ದರು ಎಂಬುದನ್ನು ಅರಿಯಲಿ. ಉತ್ತರ ಕರ್ನಾಟಕವನ್ನು ಸಿಎಂ ಸಿದ್ದರಾಮಯ್ಯ ನಿರ್ಲಕ್ಷಿಸಿರುವರೆಂದು ಬಹುದೊಡ್ದ ರಾಗ ತೆಗೆದು ಹೇಳುತ್ತಾ ರಾಜಕೀಯ ರಂಗಸ್ಥಳದ ಮೇಲೆ ಕಾಣಿಸಿಕೊಳ್ಳಬೇಕೆಂದು ಹೊರಟಿದ್ದಾರೆ. ಈಗ ಎತ್ತಿರುವ ಉತ್ತರ ಕರ್ನಾಟಕವು ನಿರ್ಲಕ್ಷ್ಯಕ್ಕೆ ಒಳಗಾಗಿದೆ ಎನ್ನುವ ಮಾತನ್ನು ಶಾಸಕ ಸಭೆಯಲ್ಲಿ ಎಂದೂ ಎತ್ತಲಿಲ್ಲ. ಅವರ ಬಾಯಲ್ಲಿ ಆಗಾಗ ಪ್ರತ್ಯೇಕ ರಾಜ್ಯದ ಧ್ವನಿಯು ಕೇಳಿ ಬರುತ್ತಿದೆ. ರಾಜ್ಯವನ್ನು ಒಡೆಯುವುದಕ್ಕೆ ಬಹುದೊಡ್ಡ ಶಕ್ತಿ ಬೇಕಾಗಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT