ಸಂಗ್ರಹ ಚಿತ್ರ 
ಜಿಲ್ಲಾ ಸುದ್ದಿ

ಅನಾರೋಗ್ಯಪೀಡಿತ ಆನೆಗಳ ಸವಾರಿ ಬೇಡ

ಅನಾರೋಗ್ಯಪೀಡಿತ ಆನೆಗಳ ಮೇಲೆ ಅರಮನೆ ಆವರಣದಲ್ಲಿ ಸವಾರಿ ಮಾಡಿಸಬಾರದು ಎಂದು ಅರಣ್ಯಸಂರಕ್ಷಣಾಧಿಕಾರಿ...

ಮೈಸೂರು: ಅನಾರೋಗ್ಯಪೀಡಿತ ಆನೆಗಳ ಮೇಲೆ ಅರಮನೆ ಆವರಣದಲ್ಲಿ ಸವಾರಿ ಮಾಡಿಸಬಾರದು ಎಂದು ಅರಣ್ಯಸಂರಕ್ಷಣಾಧಿಕಾರಿ ಡಾ.ವಿ. ಕರಿಕಾಳನ್ ಅವರು ಮೈಸೂರು ರಾಜವಂಶಸ್ಥರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ರಾಜಮನೆತನದವರು ಅರಮನೆ ಆವರಣದಲ್ಲಿ ಆರು ಆನೆಗಳನ್ನು ಸಾಕಿದ್ದಾರೆ. ಅವುಗಳಲ್ಲಿ ಎರಡು ಅನಾರೋಗ್ಯ ಪೀಡಿತವಾಗಿದೆ. ಗಾಯಗಳಿಂದ ಬಳಲುತ್ತಿರುವ ಆ ಆನೆಗಳ ಮೇಲೆ ಪ್ರವಾಸಿಗರ ಸವಾರಿ ಬೇಡ ಎಂದು ನೋಟಿಸ್‍ನಲ್ಲಿ ಸಲಹೆ ಮಾಡಿದ್ದಾರೆ.

ಅದರಂತೆ, ಆ ಎರಡು ಆನೆಗಳ ಮೇಲೆ ಸವಾರಿ ಮಾಡಿಸುವುದಿಲ್ಲ ಎಂದು ಅರಮನೆಯ ಮೂಲಗಳು ತಿಳಿಸಿವೆ. ರಾಜಮನೆತನದವರು ನಿಗದಿತ ಶುಲ್ಕ ವಸೂಲಿ ಮಾಡುವ ಮೂಲಕ ಪ್ರವಾಸಿಗರಿಗೆ ಖಾಸಗಿ ಮ್ಯೂಸಿಯಂ ವೀಕ್ಷಣೆಯ ಜತೆಗೆ ಆನೆ ಮತ್ತು ಒಂಟೆ ಸವಾರಿ ಮಾಡಿಸುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT