ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆ 
ಜಿಲ್ಲಾ ಸುದ್ದಿ

ಇನ್ನೆರಡು ದಿನ ಒಳನಾಡು, ಕರಾವಳಿಯಲ್ಲಿ ಭಾರಿ ಮಳೆ

ರಾಜ್ಯಕ್ಕೆ ಹಿಂಗಾರು ಕಾಲಿಟ್ಟಿದ್ದು, ಮೊದಲ ದಿನವೇ ಜೋರು ಮಳೆಯೊಂದಿಗೆ ಅಬ್ಬರ ಆರಂಭಿಸಿದೆ.

ಬೆಂಗಳೂರು: ರಾಜ್ಯಕ್ಕೆ ಹಿಂಗಾರು ಕಾಲಿಟ್ಟಿದ್ದು, ಮೊದಲ ದಿನವೇ ಜೋರು ಮಳೆಯೊಂದಿಗೆ ಅಬ್ಬರ ಆರಂಭಿಸಿದೆ.
ಅಕ್ಟೋಬರ್ 28 ರಂದು ತಮಿಳುನಾಡು ಪ್ರವೇಶಿಸಿದ ಹಿಂಗಾರು ತಡವಾಗಿ ಕರ್ನಾಟಕ ಪ್ರವೇಶ ಮಾಡಿದೆ. ಇದರ ಪರಿಣಾಮ ಈಗಾಗಲೇ ಉತ್ತರ ಒಳನಾಡಿನಲ್ಲಿ ಮಳೆ ಆರ್ಭಟ ಆರಂಭವಾಗಿದ್ದು, ಇನ್ನೆರಡು ದಿನ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಭಾರಿ ಮಳೆಯೊಂದಿಗೆ ಸದ್ದು ಮಾಡಲಿದೆ.
ತಮಿಳುನಾಡಿನ ಅನೇಕ ಭಾಗದಲ್ಲಿ ಭಾರಿ ಮಳೆ ತಂದಿರುವ ಹಿಂಗಾರು ರಾಜ್ಯದಲ್ಲಿ ಚಿಕ್ಕಬಳ್ಳಾಪುರ, ಹಾಸನ, ಉತ್ತರ ಕನ್ನಡ, ಚಿಕ್ಕಮಗಳೂರು, ಬೆಂಗಳೂರು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸುರಿದಿದೆ. ರಾಜಧಾನಿ ಬೆಂಗಳೂರಿನಲ್ಲಿ 50 ಮಿ.ಮಿ ವರೆಗೂ ಮಳೆ ಸುರಿದಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕಿ ಗೀತಾ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT