ಮೈಸೂರು ರಾಜರ ರತ್ನ ಖಚಿತ ಸಿಂಹಾಸನ 
ಜಿಲ್ಲಾ ಸುದ್ದಿ

ಸಿಂಹಾಸನ ವೀಕ್ಷಣೆಗೆ ನಿರ್ಬಂಧ; ವರದಿಗೆ ಸೂಚನೆ

ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ರತ್ನ ಖಚಿತ ಸಿಂಹಾಸನ ವೀಕ್ಷಣೆಗೆ ನಿರ್ಬಂಧ ವಿಧಿಸಿರುವುದಕ್ಕೆ ಸಂಬಂಧಿ...

ಮೈಸೂರು: ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ರತ್ನ ಖಚಿತ ಸಿಂಹಾಸನ ವೀಕ್ಷಣೆಗೆ ನಿರ್ಬಂಧ ವಿಧಿಸಿರುವುದಕ್ಕೆ ಸಂಬಂಧಿಸಿದಂತೆ ಅರಮನೆ ಮಂಡಳಿಯಿಂದ ವರದಿ ಕೇಳಲಾಗಿದೆ ಎಂದು ಕಂದಾಯ ಮತ್ತು ಜಿಲ್ಲಾ  ಉಸ್ತುವಾರಿ ಸಚಿವ ವಿ. ಶ್ರೀನಿವಾಸಪ್ರಸಾದ್ ತಿಳಿಸಿದರು. 
ಸಾರ್ವಜನಿಕರು ಹಾಗೂ ಪ್ರವಾಸಿಗರಿರು ಸಿಂಹಾಸನ ವೀಕ್ಷಣೆಗೆ ಯಾವ ಕಾರಣಕ್ಕೆ ನಿರ್ಬಂಧ ಹಾಕಲಾಗಿದೆ ಎಂಬುದಕ್ಕೆ ನಿಖರವಾದ ಕಾರಣ ತಿಳಿದಿಲ್ಲ. ಈ ಸಂಬಂಧ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರೊಂದಿಗೆ ಚರ್ಚಿಸಿ ಕಾರಣ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು ಎಂದು ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. 
ದಸರಾ ಜಂಬೂಸವಾರಿಯಂದು ಚಿನ್ನದ ಅಂಬಾರಿ ಕೊಡುವುದು ತಡವಾಗಿತ್ತು. ಅಂಬಾರಿಗೆ ಪ್ರತಿವರ್ಷ ರಾಜಮನೆತನದ ಹೆಸರಿನಲ್ಲಿ ವಿಮೆ ಮಾಡಿಸಲಾಗುತ್ತಿತ್ತು. ಈ ಬಾರಿ ಜಿಲ್ಲಾಧಿಕಾರಿ ಹೆಸರಿನಲ್ಲಿ ವಿಮೆ ಮಾಡಿಸಿದ್ದರಿಂದ ಅಂಬಾರಿ ಕೊಡುವುದು ತಡವಾಗಿತ್ತು. 
ಈ ವೇಳೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರೊಂದಿಗೆ ಸಮಾಲೋಚ ನೆ ನಡೆಸಿ ಅಂಬಾರಿ ಕೊಡಲು ಒಪ್ಪಿಸಿದ್ದಾಗಿ ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT