ಹನುಮೇಶ್ ನಾಯಕ್ 
ಜಿಲ್ಲಾ ಸುದ್ದಿ

ಯಲ್ಲಾಲಿಂಗ ಕೊಲೆ ಪ್ರಕರಣ: 3 ಆರೋಪಿಗಳ ಜಾಮೀನು ಅರ್ಜಿ ವಜಾ

ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಸಚಿವ ಶಿವರಾಜ್ ತಂಗಡಗಿ ಆಪ್ತ ಹನುಮೇಶ್ ನಾಯಕ್...

ಕೊಪ್ಪಳ: ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಸಚಿವ ಶಿವರಾಜ್ ತಂಗಡಗಿ ಆಪ್ತ ಹನುಮೇಶ್ ನಾಯಕ್ ಸೇರಿದಂತೆ ಮೂವರು ಆರೋಪಿಗಳ ಜಾಮೀನು ಅರ್ಜಿಯನ್ನು ಬುಧವಾರ ಕೋರ್ಟ್ ವಜಾಗೊಳಿಸಿದೆ.

ಆರೋಪಿಗಳಾದ ಹನುಮೇಶ್ ನಾಯಕ್, ಬಾಳನಗೌಡ ಹಾಗೂ ಪರಶುರಾಮ್ ಜಾಮೀನು ಕೋರಿ ಕೊಪ್ಪಳ ಜಿಲ್ಲಾ ಸೆಷನ್ಸ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸೆಷನ್ಸ್ ಕೋರ್ಟ್ ಜಡ್ಜ್ ಕೆ.ನಾಗರತ್ನ ಅವರು, ಆರೋಪಿಗಳಿಗೆ ಜಾಮೀನು ನೀಡಲು ನಿರಾಕರಿಸಿದ್ದಾರೆ.

ಗ್ರಾಮದ ಸಮಸ್ಯೆಗಳನ್ನು ಮಾಧ್ಯಮದ ಮುಂದೆ ಹೇಳಿಕೊಂಡಿದ್ದ ಗಂಗಾವತಿ ತಾಲೂಕಿನ ಕನಕಾಪುರ ಗ್ರಾಮದ ನಿವಾಸಿ ಯಲ್ಲಾಲಿಂಗನನ್ನು ಕಳೆದ ಜನವರಿಯಲ್ಲಿ ಅಮಾನುಷವಾಗಿ ಕೊಲೆ ಮಾಡಲಾಗಿತ್ತು. ಯಲ್ಲಾಲಿಂಗ ಕೊಲೆ ನಂತರ ಜಿಲ್ಲೆಯಲ್ಲಿ ಸಾಕಷ್ಟು ಹೋರಾಟಗಳು ನಡೆದಿದ್ದವು. ಬಳಿಕ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ