ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಒಂದೇ ದಿನ ನಗರದ ಮೂವರ ಸರ ಕಳವು

ತ್ಯಾಗರಾಜನಗರ, ಕಾಟನ್ ಪೇಟೆಯಲ್ಲಿ ಸರಗಳ್ಳರು ಬುಧವಾರ ಮೂವರು ಮಹಿಳೆಯರಿಂದ ಚಿನ್ನದ ಸರಗಳನ್ನು ದೋಚಿ ಪರಾರಿಯಾಗಿದ್ದಾರೆ....

ಬೆಂಗಳೂರು: ತ್ಯಾಗರಾಜನಗರ, ಕಾಟನ್ ಪೇಟೆಯಲ್ಲಿ ಸರಗಳ್ಳರು ಬುಧವಾರ  ಮೂವರು ಮಹಿಳೆಯರಿಂದ ಚಿನ್ನದ ಸರಗಳನ್ನು ದೋಚಿ ಪರಾರಿಯಾಗಿದ್ದಾರೆ.

ಎನ್.ಆರ್.ಕಾಲೋನಿ ರಸ್ತೆಗೆ ಬೆಳಗ್ಗೆ 9.30 ರ ಸುಮಾರಿಗೆ ಬೈಕ್ ನಲ್ಲಿ ಬಂದ ಸರಗಳ್ಳರು ದೇವಸ್ಥಾನದಿಂದ ಪಾರ್ವತಮ್ಮ ಎಂಬುವರ ಸರ ಕಸಿದುಕೊಂಡಿದ್ದಾರೆ.
ಬಳಿಕ ತ್ಯಾಗರಾಜ ರಸ್ತೆ 5ನೇ ಮುಖ್ಯ ರಸ್ತೆಗೆ ಬಂದ ಕಳ್ಳರು ಇದೇ ಮಾರ್ಗದಲ್ಲಿ   ಆಟೋ ನಿಲ್ದಾಣಕ್ಕೆ ನಡೆದು ಬರುತ್ತಿದ್ದ ವಿಮಲಾ ಎಂಬುವರ ಸರ ಕಸಿದಿದ್ದಾರೆ.

ಕಾಟನ್ ಪೇಟೆಯ ಓಬಳಯ್ಯ ರಸ್ತೆಯಲ್ಲಿ ಬೆಳಗ್ಗೆ 6.30ರ ಸುಮಾರಿನಲ್ಲಿ ಹೂ ಮಾರುತಿದ್ದ ಮಹದೇವಮ್ಮ ಎಂಬುವವರಿಂದ ಕಳ್ಳನೊಬ್ಬ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT