ಪ್ರಮೋದಾದೇವಿ ಒಡೆಯರ್ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಸಿಂಹಾಸನ ಪರದೆ: ನಿರ್ದೇಶಕಿ ವಿರುದ್ಧ ಪ್ರಮೋದಾದೇವಿ ದೂರು

ಅರಮನೆಯ ಖಾಸಗಿ ದರ್ಬಾರ್ ಹಾಲ್‍ನಲ್ಲಿ ಇರಿಸಲಾಗಿದ್ದ ರತ್ನಖಚಿತ ಸಿಂಹಾಸನಕ್ಕೆ ಹಾಕಲಾಗಿದ್ದ ಪರದೆಯನ್ನು ತೆರವುಗೊಳಿಸಲು ಯತ್ನಿಸಿದ ಅರಮನೆ ಮಂಡಳಿ ನಿರ್ದೇಶಕಿ ಬಿ.ಜಿ. ಇಂದಿರಮ್ಮ ವಿರುದ್ಧ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್..

ಮೈಸೂರು: ಅರಮನೆಯ ಖಾಸಗಿ ದರ್ಬಾರ್ ಹಾಲ್‍ನಲ್ಲಿ ಇರಿಸಲಾಗಿದ್ದ ರತ್ನಖಚಿತ ಸಿಂಹಾಸನಕ್ಕೆ ಹಾಕಲಾಗಿದ್ದ ಪರದೆಯನ್ನು ತೆರವುಗೊಳಿಸಲು ಯತ್ನಿಸಿದ ಅರಮನೆ ಮಂಡಳಿ ನಿರ್ದೇಶಕಿ ಬಿ.ಜಿ. ಇಂದಿರಮ್ಮ ವಿರುದ್ಧ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ದೇವರಾಜ ಠಾಣೆ ಪೊಲೀಸರಿಗೆ ಶನಿವಾರ ಸಂಜೆ ದೂರು ನೀಡಿದ್ದಾರೆ.

ಪ್ರಮೋದಾದೇವಿ ಒಡೆಯರ್ ಆಪ್ತ ಸಹಾಯಕ ಲಕ್ಷ್ಮೀನಾರಾಯಣ್ ಮೂಲಕ ದೂರಿನ ಪ್ರತಿಯನ್ನು ದೇವರಾಜ ಪೊಲೀಸ್ ಠಾಣೆಗೆ ತಲುಪಿಸಿದ್ದು, ಧಾರ್ಮಿಕ ವಿಧಿವಿಧಾನಗಳು ಮುಗಿಯುವ ಮುನ್ನವೇ ಏಕಾಏಕಿ ಸಿಂಹಾಸನಕ್ಕೆ ಮುಚ್ಚಿದ್ದ ಬಟ್ಟೆಯನ್ನು ಇಂದಿರಮ್ಮ ಅವರು ತೆರವಿಗೆ ಯತ್ನಿಸುವ ಮೂಲಕ ತಮ್ಮ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT