ಆನಂದ್ ಸಿಂಗ್ 
ಜಿಲ್ಲಾ ಸುದ್ದಿ

ಟಿಪ್ಪು ಜಯಂತಿಯಲ್ಲಿ ಬಿಜೆಪಿ ಶಾಸಕ ಭಾಗಿ

ಟಿಪ್ಪು ಜಯಂತಿ ಬಹಿಷ್ಕರಿಸುವಂತೆ ಬಿಜೆಪಿ ತನ್ನ ಶಾಸಕರಿಗೆ ನೀಡಿದ್ದ ಸೂಚನೆ ಧಿಕ್ಕರಿಸಿ ಹೊಸಪೇಟೆ ಶಾಸಕ ಬಿ.ಎಸ್. ಆನಂದ್ ಸಿಂಗ್ ಮಂಗಳವಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಹೊಸಪೇಟೆ: ಟಿಪ್ಪು ಜಯಂತಿ ಬಹಿಷ್ಕರಿಸುವಂತೆ ಬಿಜೆಪಿ ತನ್ನ ಶಾಸಕರಿಗೆ ನೀಡಿದ್ದ ಸೂಚನೆ ಧಿಕ್ಕರಿಸಿ ಹೊಸಪೇಟೆ ಶಾಸಕ ಬಿ.ಎಸ್. ಆನಂದ್ ಸಿಂಗ್ ಮಂಗಳವಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ನಗರದ ಟೌನ್ ರೀಡಿಂಗ್ ರೂಮ್  ಆವರಣದಲ್ಲಿ ಟಿಪ್ಪು ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಆನಂದ ಸಿಂಗ್, ``ನಾನು ಜಾತ್ಯತೀತ ಪರಂಪರೆ ಬೆಂಬಲಿಸುತ್ತೇನೆ. ರಾಜಕೀಯದ ಮೇಲೆ ಜೀವನ ಮಾಡುವುದಿಲ್ಲ. ಅದನ್ನು ಬಿಡುವ ಸಂದರ್ಭ ಬಂದರೆ ರಾಜಕೀಯದಿಂದಲೇ ನಿವೃತ್ತಿಯಾಗುತ್ತೇನೆ'' ಎಂದು ಹೇಳಿದರು. ಮಾನವ ಧರ್ಮ ದೊಡ್ಡದು, ಪ್ರತಿಯೊಬ್ಬರಿಗೂ ಮಾನವೀಯ ಧರ್ಮ ಅತೀ ಮುಖ್ಯ. ಮಾನವ ಧರ್ಮ
ಇದ್ದಾಗ ಮಾತ್ರ ನಮ್ಮನ್ನು ಸಹಬಾಳ್ವೆ ಬಳಿ ಕೊಂಡೊಯ್ಯುತ್ತದೆ ಎಂದು ಸಿಂಗ್ ಅಭಿಪ್ರಾಯಪಟ್ಟರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT