ಎಚ್.ಡಿ.ಕುಮಾರಸ್ವಾಮಿ 
ಜಿಲ್ಲಾ ಸುದ್ದಿ

ಕೋಮು ಘರ್ಷಣೆಗೆ ಟಿಪ್ಪು ಜಯಂತಿ ಕಾರಣ: ಎಚ್ ಡಿಕೆ

ಕೆಲವೇ ಕೆಲವು ಮಹಾತ್ಮರ ಜಯಂತಿ ಮಾತ್ರ ಆಚರಣೆ ಮಾಡಬೇಕು, ಉಳಿದವರ ಜಯಂತಿಗಳನ್ನು ರದ್ದುಗೊಳಿಸಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ...

ಬೆಂಗಳೂರು: ಕೆಲವೇ ಕೆಲವು ಮಹಾತ್ಮರ ಜಯಂತಿ ಮಾತ್ರ ಆಚರಣೆ ಮಾಡಬೇಕು, ಉಳಿದವರ ಜಯಂತಿಗಳನ್ನು ರದ್ದುಗೊಳಿಸಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
 
ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯಿಂದ ರಾಜ್ಯದಲ್ಲಿ ಕೋಮು ಘರ್ಷಣೆ ಉಂಟಾಗಿದೆ. ರಾಜ್ಯ ಸರಕಾರ ಟಿಪ್ಪು ಜಯಂತಿ ಆಚರಿಸಿರುವುದೇ ಮೂಲ ಕಾರಣವಾಗಿದೆ ಎಂದು ಆರೋಪಿಸಿದರು. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ತಮ್ಮ ಹೊಣೆಗಾರಿಕೆಯಿಂದ ನುಣುಚಿಕೊಂಡು ಜನತೆಯ ಜೀವನವನ್ನು ಅಸ್ತವ್ಯಸ್ಥಗೊಳಿಸುವ ಪ್ರತಿಭಟನೆಗಳಲ್ಲಿ ತೊಡಗಿವೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
 
ಇನ್ನು ಮುಂಬರುವ ತಾಪಂ, ಜಿಪಂ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಏಕಾಂಗಿಯಾಗಿ ಹೋರಾಟ ಮಾಡಲಿದೆ. ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡುವ ಸಾಧ್ಯತೆಗಳಿಲ್ಲ ಎಂದು ತಿಳಿಸಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT