(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಆಟೋ ಚಾಲಕರ ಥಳಿತ

ಕ್ಷುಲ್ಲಕ ಕಾರಣದ ಹಿನ್ನೆಲೆಯಲ್ಲಿ ಆಟೊ ಚಾಲಕರ ಗುಂಪೊಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆ ಯಶೋದಾ ವಿ ಆಚಾರ್ಯ ಎಂಬುವವರ ಮೇಲೆ ಹಲ್ಲೆ ನಡೆಸಿರುವ ಘಟನೆ ವಿಜಯನಗರದಲ್ಲಿ ಗುರುವಾರ ರಾತ್ರಿ ನಡೆದಿದೆ...

ಬೆಂಗಳೂರು: ಕ್ಷುಲ್ಲಕ ಕಾರಣದ ಹಿನ್ನೆಲೆಯಲ್ಲಿ ಆಟೊ ಚಾಲಕರ ಗುಂಪೊಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆ ಯಶೋದಾ ವಿ ಆಚಾರ್ಯ ಎಂಬುವವರ ಮೇಲೆ ಹಲ್ಲೆ ನಡೆಸಿರುವ ಘಟನೆ ವಿಜಯನಗರದಲ್ಲಿ ಗುರುವಾರ ರಾತ್ರಿ ನಡೆದಿದೆ.

``ನ. 12ರಂದು ರಾತ್ರಿ 7.45ರ ಸುಮಾರಿಗೆ ವಿಜಯನಗರ ಸರ್ವಿಸ್ ರಸ್ತೆ ಶಂಕರ್‍ನಾಗ್ ಆಟೊ ನಿಲ್ದಾಣದ ಹತ್ತಿರ ಕಾರು ನಿಲ್ಲಿಸಿ ಅಂಗಡಿಗೆ ತೆರಳಿದ್ದೆ. ಅಂಗಡಿಯಿಂದ ಮರಳಿ ಬಂದಾಗ ಕಾರಿನ ಸುತ್ತ ನಾಲ್ಕು ಆಟೋ ನಿಲ್ಲಿಸಿದ್ದರು. ಈ ವಿಚಾರವಾಗಿ ಆಟೊ ಚಾಲಕರು ಮತ್ತು ನನ್ನ ನಡುವೆ ನಡೆದ ವಾಗ್ವಾದ ನಡೆಯಿತು.

ಚಾಲಕರು ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಅಲ್ಲದೆ ಇಬ್ಬರು ಆಟೊ ಚಾಲಕರು ನನ್ನ ಕೆನ್ನೆಗೆ ಕೈಯಿಂದ ಹೊಡೆದು ಗಾಯಗೊಳಿಸಿ, ಕಾರು ತೆಗೆಯಲು ಬಿಡದೆ ಕೀ ಕಿತ್ತುಕೊಳ್ಳಲು ಪ್ರಯತ್ನಿಸಿದರು. ಗಲಾಟೆ ವೇಳೆ ಎಲ್ಲಾ ಆಟೋ ಚಾಲಕರು ಪಾನಮತ್ತರಾಗಿದ್ದರು. ಅವರ ಹೊಡೆತಕ್ಕೆ ಸಿಲುಕಿ ನಾನು ಪ್ರಜ್ಞೆ ಕಳೆದುಕೊಂಡೆ' ಎಂದು ವಿಜಯನಗರ ಪೊಲೀಸರಿಗೆ ದೂರು ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT