ಸುಬ್ರಮಣಿಯನ್ ಸ್ವಾಮಿ 
ಜಿಲ್ಲಾ ಸುದ್ದಿ

ಜಯಂತಿ ಆಚರಿಸುವಂತ ಗುಣಗಳು ಟಿಪ್ಪುವಿನಲ್ಲಿ ಇರಲಿಲ್ಲ: ಸುಬ್ರಮಣಿಯನ್ ಸ್ವಾಮಿ

'ಟಿಪ್ಪು ಸುಲ್ತಾನ್ ಪ್ರೆಂಚ್ ಅಧಿಕಾರಿಗಳ ಸೇವಕನಾಗಿದ್ದ, ಆತನ ಜನ್ಮ ದಿನಾಚರಣೆ ಆಚರಿಸುವಷ್ಟು ಅವನಲ್ಲಿ ಒಳ್ಳೆಯ ಮೌಲ್ಯಗಳಿರಲಿಲ್ಲ ಎಂದು ಬಿಜೆಪಿ ನಾಯಕ ...

ಬೆಂಗಳೂರು: ಟಿಪ್ಪು ಸುಲ್ತಾನ್ ಪ್ರೆಂಚ್ ಅಧಿಕಾರಿಗಳ ಸೇವಕನಾಗಿದ್ದ, ಆತನ ಜನ್ಮ ದಿನಾಚರಣೆ ಆಚರಿಸುವಷ್ಟು ಅವನಲ್ಲಿ ಒಳ್ಳೆಯ ಮೌಲ್ಯಗಳಿರಲಿಲ್ಲ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

ಟಿಪ್ಪು ಬ್ರಿಟಿಷರ ಜೊತೆ ಹೋರಾಡಿದ ಎಂದು ಆತನ ಬೆಂಬಲಿಗರು ಹೇಳುತ್ತಾರೆ. ಆದರೆ ಆತ ಹೋರಾಡಿದ್ದು ಸ್ವಾತಂತ್ರ್ಯಕ್ಕಲ್ಲ. ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಆತ ಬ್ರಿಟಿಷರ ಜೊತೆ ಹೋರಾಡಿದ.  ಆತನೊಬ್ಬ ಫ್ರೆಂಚರ ಸೇವಕ ಎಂದು ಆರೋಪಿಸಿದ್ದಾರೆ.

ಕರ್ನಾಟಕ ಸರ್ಕಾರ ನವೆಂಬರ್ 10 ನೇ ತಾರೀಖಿನಂದು ಟಿಪ್ಪು ಜಯಂತಿ ಆಚರಿಸಿದ ಹಿನ್ನೆಲೆಯಲ್ಲಿ , ಹೇಳಿಕೆ ನೀಡಿರುವ ಸುಬ್ರಮಣಿಯನ್ ಸ್ವಾಮಿ, ನೆಪೋಲಿಯನ್ ಆಫ್ರಿಕಾದಿಂದ ಭಾರತಕ್ಕೆ ಬಂದು ಯುದ್ದ ಮಾಡಲು ಸಿದ್ದನಿದ್ದ. ಆದರೆ ಆ ವೇಳೆ ಫ್ರೆಂಚರ ಜೊತೆ ಮೈತ್ರಿ ಮಾಡಿಕೊಂಡ ಟಿಪ್ಪು ಸುಲ್ತಾನ್ ಬ್ರಿಟಿಷಯ ವಿರುದ್ಧ ಹೋರಾಡಲು ಫ್ರೆಚರಿಗೆ ನೆರವು ನೀಡಿದ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT