ಮೆಟ್ರೊ ರೀಚ್-3ಗೆ ಚಾಲನೆ ನೀಡುತ್ತಿರುವ ಸಿಎಂ ಸಿದ್ದರಾಮಯ್ಯ ಹಾಗೂ ವೆಂಕಯ್ಯ ನಾಯ್ಡು (ಸಂಗ್ರಹ ಚಿತ್ರ ) 
ಜಿಲ್ಲಾ ಸುದ್ದಿ

ಮೆಟ್ರೊ ರೀಚ್-2ಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬಹುನಿರೀಕ್ಷಿತ ಮೆಟ್ರೊ ಟರ್ಮಿನಲ್ ರೀಚ್-2 (ಕಡುನೇರಳೆ ಮಾರ್ಗ) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೇಂದ್ರ ನಗರಾಭಿವೃದ್ಧಿ ಸಚಿವ ಎಂ. ವೆಂಕಯ್ಯ...

ಬೆಂಗಳೂರು: ಬಹುನಿರೀಕ್ಷಿತ ಮೆಟ್ರೊ ಟರ್ಮಿನಲ್ ರೀಚ್-2 (ಕಡುನೇರಳೆ ಮಾರ್ಗ) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೇಂದ್ರ ನಗರಾಭಿವೃದ್ಧಿ ಸಚಿವ ಎಂ. ವೆಂಕಯ್ಯ ನಾಯ್ಡು ಅವರು  ಸೋಮವಾರ ಲೋಕಾರ್ಪಣೆಗೊಳಿಸಿದರು.

ಮಾಗಡಿ ರಸ್ತೆಯಿಂದ ಮೈಸೂರು ರಸ್ತೆಗೆ ಸಂಪರ್ಕ ಕಲ್ಪಿಸುವ ಈ ಮೆಟ್ರೋ ಮಾರ್ಗಕ್ಕೆ ಇಂದು ಮಧ್ಯಾಹ್ನ ಸಿಎಂ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಇದರೊಂದಿಗೆ ಬಿಎಂಆರ್ ಸಿಎಲ್ ಬೆಂಗಳೂರಿಗೆ `ಮೂರು ಮೆಟ್ರೋ ಮಾರ್ಗಗಳ'ನ್ನು ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಿದಂತಾಗಿದೆ.

ಮಾಗಡಿ ರಸ್ತೆ, ಮೈಸೂರು ರಸ್ತೆ ಸುರಂಗ ಮಾರ್ಗ ಕಾಮಗಾರಿ ಆರಂಭವಾಗಿದ್ದು 2010ರಲ್ಲಿ. 2013-14ರಲ್ಲಿ ಕಾಮಗಾರಿ ಪೂರ್ಣಗೊಳಿಸುವ ಗುರಿ ಇತ್ತು. ಆದರೆ, ಈ ಮಾರ್ಗದಲ್ಲಿ ಸುರಂಗ ನಿರ್ಮಾಣ ಕಾರ್ಯ ಇದ್ದುದ್ದರಿಂದ ಕಾಮಗಾರಿ 1 ವರ್ಷ ವಿಳಂಬವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT