(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ವಾರ್ಡನ್‍ಗಳ ಪ್ರತಿಭಟನೆ

ನಿಲಯಾರ್ಥಿಗಳ ಭೋಜನ ದರ ಹೆಚ್ಚಳ, ಬಹುಸಂಖ್ಯಾತ ವಾರ್ಡನ್‍ಗಳಿಗೆ ಮುಂಬಡ್ತಿ ಹಾಗೂ ಇಲಾಖೆಯಲ್ಲಿರುವ ಅನ್ಯ ಇಲಾಖೆ ನೌಕರರನ್ನು ವಾಪಸ್ ಕಳಿಸಬೇಕು ಎಂದು ರಾಜ್ಯ ಸಮಾಜ ಕಲ್ಯಾಣ ಇಲಾಖೆಯ ನಿಲಯ ಪಾಲಕರ ಸಂಘ ಆಗ್ರಹಿಸಿದೆ...

ಬೆಂಗಳೂರು: ನಿಲಯಾರ್ಥಿಗಳ ಭೋಜನ ದರ ಹೆಚ್ಚಳ, ಬಹುಸಂಖ್ಯಾತ ವಾರ್ಡನ್‍ಗಳಿಗೆ ಮುಂಬಡ್ತಿ ಹಾಗೂ ಇಲಾಖೆಯಲ್ಲಿರುವ ಅನ್ಯ ಇಲಾಖೆ ನೌಕರರನ್ನು ವಾಪಸ್ ಕಳಿಸಬೇಕು ಎಂದು ರಾಜ್ಯ ಸಮಾಜ ಕಲ್ಯಾಣ ಇಲಾಖೆಯ ನಿಲಯ ಪಾಲಕರ ಸಂಘ ಆಗ್ರಹಿಸಿದೆ.

ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಂತರ ಮಾತನಾಡಿದ ಸಂಘದ ಅಧ್ಯಕ್ಷ ಡಾ.ಪ್ರಹ್ಲಾದ ಗೆಜ್ಜಿ, ಇಲಾಖೆಯಲ್ಲಿ ಪದವಿ ಹಾಗೂ ಬಿ.ಇಡಿ ವಿದ್ಯಾರ್ಹತೆ ಆಧಾರದ ಮೇಲೆ ನೇಮಕಗೊಂಡ ವಾರ್ಡನ್ ವೃಂದಕ್ಕೆ ವೇತನ ಪರಿಷ್ಕರಣೆ ಮಾಡಬೇಕು.

ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ನಂತರದ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಊಟದ ಭತ್ಯೆ ಸೇರಿದಂತೆ ಸಮವಸ್ತ್ರ, ಲೇಖನ ಸಾಮಗ್ರಿ, ಸಂಕೀರ್ಣ ವಸ್ತುಗಳು ಸೇರಿದಂತೆ ವಿವಿಧ ಭತ್ಯೆಗಳನ್ನು ಹೆಚ್ಚಿಸಬೇಕು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT