ಮೈಸೂರು ಮಹಾನಗರ ಪಾಲಿಕೆ 
ಜಿಲ್ಲಾ ಸುದ್ದಿ

ಮೈಸೂರು ಮೇಯರ್ ರನ್ನು ಕೊಠಡಿಯಲ್ಲಿ ಕೂಡಿ ಹಾಕಿದ ಕಾರ್ಪೋರೇಟರ್ಸ್

ಮೈಸೂರು ಮಹಾನಗರ ಪಾಲಿಕೆ ಮೇಯರ್ ಭೈರಪ್ಪ ಅವರ ಮೇಲೆ ಕೋಪಗೊಂಡ ಕಾಂಗ್ರೆಸ್ ಕಾರ್ಪೋರೇಟರ್ ಗಳು...

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಮೇಯರ್ ಭೈರಪ್ಪ ಅವರ ಮೇಲೆ ಕೋಪಗೊಂಡ ಕಾಂಗ್ರೆಸ್ ಕಾರ್ಪೋರೇಟರ್ ಗಳು ಅವರನ್ನು ಕಚೇರಿಯಲ್ಲಿ ಎಳೆದಾಡಿದಲ್ಲದೇ, ಕೊಠಡಿಯಲ್ಲಿ ಕೂಡಿ ಹಾಕಿದ್ದ ಘಟನೆ ಶುಕ್ರವಾರ ನಡೆದಿದೆ. 
ಮೇಯರ್ ಭೈರಪ್ಪ ಅವರು ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆಯನ್ನು ಏಕಾಏಕಿ ಮುಂದೂಡಿದ್ದರು. ಇದರಿಂದ ಮೇಯರ್ ಮತ್ತು ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿದೆ. ಕುಪಿತಗೊಂಡ ಕಾಂಗ್ರೆಸ್ ಕಾರ್ಪೋರೇಟರ್ಸ್ ಅವರನ್ನು ಎಳೆದಾಡಿ, ಕೊಠಡಿಯೊಳಗೆ ಕೂಡಿ ಹಾಕಿದ್ದರು. 
ಅಷ್ಟರಲ್ಲಿ, ಪೊಲೀಸರು ಆಗಮಿಸಿ ಮೇಯರ್ ಅವರನ್ನು ಕೊಠಡಿಯಿಂದ ಬಿಡಿಸಿ, ಪರಿಸ್ಥಿತಿ ತಿಳಿಗೊಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT