(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಮಚ್ಚಿನಿಂದ ಕೊಚ್ಚಿ ರೌಡಿ ಕೊಲೆ

ಮೈಸೂರು ರಸ್ತೆ ಚಾಮರಾಜಪೇಟೆ ಸಮೀಪದ ಬಾಬಾ ಲೇನ್ ನಲ್ಲಿ ರೌಡಿ ಶೀಟರ್ ಸಂಜಯ್ ಕುಮಾರ್ (22) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ...

ಬೆಂಗಳೂರು: ಮೈಸೂರು ರಸ್ತೆ ಚಾಮರಾಜಪೇಟೆ ಸಮೀಪದ ಬಾಬಾ ಲೇನ್ ನಲ್ಲಿ ರೌಡಿ ಶೀಟರ್ ಸಂಜಯ್ ಕುಮಾರ್ (22) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.

ಗಿರಿಪುರ ನಿವಾಸಿಯಾಗಿರುವ ಸಂಜಯ್ ಕುಮಾರ್ ಚಾಮರಾಜಪೇಟೆ ಠಾಣೆ ರೌಡಿ ದಿಲೀಪ್ ಅಲಿಯಾಸ್ ಪಟ್ಟಾಭಿ ಹಾಗೂ ಆತನ ಸಹಚರರು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬುಧವಾರ ರಾತ್ರಿ 8.30ರ ಸುಮಾರಿಗೆ ಸ್ನೇಹಿತರ ಜತೆ ಸಂಜಯ್ ಮನೆ ಕಡೆ ತೆರಳುತ್ತಿದ್ದ. ಈ ವೇಳೆ ಆಟೋದಲ್ಲಿ ಬಂದ 8 ಮಂದಿಯ ತಂಡ ಸಂಜಯ್ ಮೇಲೆ ಮಾರಕಾಸ್ತ್ರಗಳಿಂದ ಹಿಗ್ಗಾಮುಗ್ಗಾ ದಾಳಿ ನಡೆಸಿ ಪರಾರಿಯಾಗಿದೆ. ನಂತರ ನಂತರ ಸ್ಥಳಕ್ಕೆ ಧಾವಿಸಿದ ಪೊ ಲೀಸರು, ಸಂಜಯ್ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಿದ್ದರು. ಚಿಕಿತ್ಸೆ ಫಲಿಸದೆ ರಾತ್ರಿ 10.45ರ ಸುಮಾರಿಗೆ ಮೃತಪಟ್ಟಿದ್ದಾನೆ. ಹಂತಕರ ಬಗ್ಗೆ ಮಾಹಿತಿ ಇದ್ದು ಶೀಘ್ರದಲ್ಲೇ ಬಂಧಿಸುತ್ತೇವೆ. ಇಬ್ಬರು ರೌಡಿಗಳು ಪರಸ್ಪರ ದ್ವೇಷ ಸಾಧಿಸುತ್ತಿದ್ದರು. ಒಬ್ಬರನ್ನು ಕೊಲ್ಲಲು ಮತ್ತೊಬ್ಬ ಹೊಂಚು ಹಾಕುತ್ತಿದ್ದರು. ಚಾಮರಾಜ ಪೇಟೆ ಠಾಣೆಯಲ್ಲಿ ಪ್ರಕಱಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT