ನ್ಯಾ.ಎಸ್ ಬಿ ಮಜಗೆ 
ಜಿಲ್ಲಾ ಸುದ್ದಿ

ಅಡಿ ಪದಚ್ಯುತಿ ಸರ್ಕಾರಕ್ಕೆ ಬಿಟ್ಟದ್ದು: ಮಜಗೆ

ಉಪ ಲೋಕಾಯುಕ್ತರ ಪದಚ್ಯುತಿ ನಿರ್ಧಾರ ಸರ್ಕಾರಕ್ಕೆ ಬಿಟ್ಟದ್ದು ಎಂದು ನಿವೃತ್ತ ಉಪ ಲೋಕಾಯುಕ್ತ...

ಬೆಂಗಳೂರು: ಉಪ ಲೋಕಾಯುಕ್ತರ ಪದಚ್ಯುತಿ ನಿರ್ಧಾರ ಸರ್ಕಾರಕ್ಕೆ ಬಿಟ್ಟದ್ದು ಎಂದು ನಿವೃತ್ತ ಉಪ ಲೋಕಾಯುಕ್ತ ಹಾಗೂ ಕಾಂಗ್ರೆಸ್ ಮುಖಂಡ ಭೀಮಣ್ಣ ಖಂಡ್ರೆ ಅವರ ಅಳಿಯ ನ್ಯಾ. ಎಸ್.ಬಿ.ಮಜಗೆ ಹೇಳಿದ್ದಾರೆ. 
``ಸುಭಾಷ್ ಅಡಿ ಕೆಲಬಾರಿ ಅಧಿಕಾರ ಹಸ್ತಕ್ಷೇಪ ಮಾಡಿದ್ದರು. ಡಾ.ಶೈಲಜಾ ಪಾಟೀಲ್ ಪ್ರಕರಣ ನನ್ನ ಬಳಿ ತನಿಖೆಗೆ ಬಂದಿತ್ತು. ಪ್ರಾಥಮಿಕ ವರದಿಯಲ್ಲಿ ಆರೋಪ ಸಾಬೀತಾಗಿತ್ತು. ಈ ಬಗ್ಗೆ ಸರ್ಕಾರಕ್ಕೆ ವರದಿ ನೀಡಿದ್ದೆ. 
ಪ್ರಕರಣ ಅಡಿ ಬಳಿ ಹೇಗೆ ಹೋಯಿತು? ಶೈಲಜಾ ಅವರಿಗೆ ಕ್ಲೀನ್‍ಚಿಟ್ ಸಿಕ್ಕಿದ್ದು ಹೇಗೆ? ಎಂಬುದು ಗೊತ್ತಿಲ್ಲ . ನನ್ನ ತಂದೆ ಹಾಕಿಕೊಟ್ಟ ಮಾರ್ಗದಲ್ಲೇ ನಾನು ನಡೆಯುತ್ತಿದ್ದೇನೆ. ನನ್ನ ಮೇಲಿನ ಆರೋಪಗಳಿಗೆ ತಲೆ ಬಾಗುವೆ'' ಎಂದು ಸುವರ್ಣ ನ್ಯೂಸ್‍ಸಂದರ್ಶನದಲ್ಲಿ ಅವರು ಕಣ್ಣೀರುಗರೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi liquor policy: 'ನಿಮ್ಮ ಭ್ರಮೆಗಳಿಗಾಗಿ ಹಿಂದೆ ಸರಿಯಲ್ಲ, ನಾನೇ ವಿಚಾರಣೆ ಮಾಡುತ್ತೇನೆ': ಕೇಜ್ರಿವಾಲ್ ಗೆ ಭಾರಿ ಶಾಕ್

'ದುರುದ್ದೇಶಪೂರಿತ' ಪೋಸ್ಟ್‌: ರಾಹುಲ್ ಗಾಂಧಿ ದ್ವಿಪೌರತ್ವ ಪ್ರಕರಣದಿಂದ ಹಿಂದೆ ಸರಿದ ಹೈಕೋರ್ಟ್ ನ್ಯಾಯಾಧೀಶ!

Video: 'ನನ್ನ ಕೆಲಸವೇ ನನ್ನ ಸರ್ವಸ್ವ ಎಂದು ಭಾವಿಸಿದ್ದೆ.. ಆದ್ರೆ ಏಕಾಏಕಿ ಕಿತ್ತೆಸೆದರು': wake-up call ಎಂದ ಬೆಂಗಳೂರು ಮಹಿಳೆ

IPL 2026: GT ವಿರುದ್ಧ ಸ್ಫೋಟಕ ಬ್ಯಾಟಿಂಗ್, ಇತಿಹಾಸ ನಿರ್ಮಿಸಿದ MI ನ ತಿಲಕ್ ವರ್ಮಾ!

IPL 2026: GT ವಿರುದ್ಧ MI ಭರ್ಜರಿ ಜಯ, ತವರಿನಲ್ಲೇ ರನ್ ಗಳಿಸಲು ತಿಣುಕಾಡಿದ Shubman Gill ಪಡೆ!

SCROLL FOR NEXT