ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ನಾಳೆ ಧಾರವಾಡದಲ್ಲಿ ಪ್ರಶಸ್ತಿ ವಾಪ್ಸಿ ಲೇಖಕರ ಸಮಾಗಮ

ಡಾ. ಎಂ.ಎಂ. ಕಲಬುರ್ಗಿ ಹತ್ಯೆ ನಂತರ ರಾಜ್ಯ ಹಾಗೂ ದೇಶಾದ್ಯಂತ ಪ್ರಶಸ್ತಿ ವಾಪ್ಸಿ ದೊಡ್ಡ ಚಳವಳಿಯಾಗಿ ರೂಪುಗೊಂಡಿದ್ದು...

ಧಾರವಾಡ: ಡಾ. ಎಂ.ಎಂ. ಕಲಬುರ್ಗಿ ಹತ್ಯೆ ನಂತರ ರಾಜ್ಯ ಹಾಗೂ ದೇಶಾದ್ಯಂತ ಪ್ರಶಸ್ತಿ  ವಾಪ್ಸಿ ದೊಡ್ಡ ಚಳವಳಿಯಾಗಿ ರೂಪುಗೊಂಡಿದ್ದು, ಪ್ರಶಸ್ತಿಗಳನ್ನು ಮರಳಿಸಿದ ಲೇಖಕರ  ಸಮಾಗಮ  ಇದೇ ಮೊದಲ ಬಾರಿಗೆ ನ. 27ರಂದು ಧಾರವಾಡದಲ್ಲಿ ಆಗುತ್ತಿದೆ.

ಡಾ. ಎಂ.ಎಂ. ಕಲಬುರ್ಗಿ ಹತ್ಯಾ ವಿರೋಧಿ ಹೋರಾಟ ವೇದಿಕೆ ನವೆಂಬರ್ 27ರಂದು ಸಂಜೆ  .30ಕ್ಕೆ ವಿದ್ಯಾವರ್ಧಕ ಸಂಘದಲ್ಲಿ ಹಮ್ಮಿಕೊಂಡಿರುವ `ಅಸಹಿಷ್ಣುತೆ ಮುಕ್ತ ಸಮಾಜದೆಡೆಗೆ  ವಾದದಲ್ಲಿ ಪ್ರಶಸ್ತಿ ವಾಪಸ್ ಮಾಡಿದ ಮಹಾರಾಷ್ಟ್ರ, ಗುಜರಾತ್, ಗೋವಾ ಹಾಗೂ  ರ್ನಾಟಕದ  ಹಿತಿಗಳು ಆಸಕ್ತ ಲೇಖಕರೊಂದಿಗೆ ಸಂವಾದ ನಡೆಸಲಿದ್ದಾರೆ.

ಸಾಹಿತಿ ಬಾಳಣ್ಣ ಸೀಗಿಹಳ್ಳಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಸಹಿಷ್ಣುತೆ  ಹಿನ್ನೆಲೆಯಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹಿಂದಿರುಗಿಸಿದ ಗುಜರಾತ್ ನ ಜಿ.ಎನ್.  ಜಿ.ಎನ್.ದೇವಿ, ಅನಿಲ್ ಜೋಶಿ ಹಾಗೂ ಕನ್ನಡದಲೇಖಕರಾದ ರಹಮತ್ ತರೀಕೆರೆ, ಕೆ.ನೀಲಾ, ಸಂಗಮೇಶ ಮೆಣಸಿನಕಾಯಿ ಅವರು `ನಾನೇಕೆ ಪ್ರಶಸ್ತಿ ಹಿಂತಿರುಗಿಸಿದೆ?' ಎಂಬ ಕುರಿತು ಮಾತನಾಡಲಿದ್ದಾರೆ ಎಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT